ಬ್ರೇಕಿಂಗ್ ನ್ಯೂಸ್
26-02-21 09:50 pm Udupi correspondant ಕರಾವಳಿ
ಉಡುಪಿ, ಫೆ.26: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಕಾರು ಚಲಾಯಿಸಿ ಅಪಘಾತಕ್ಕೊಳಗಾದರೆ ಇನ್ ಶೂರೆನ್ಸ್ ಕ್ಲೇಮ್ ಸಿಗಲ್ಲ. ಹೀಗೆಂದು ಉಡುಪಿಯ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.
ಬೈಂದೂರಿನ ಕಲ್ತೋಡು ನಿವಾಸಿ ಚಂದ್ರಶೇಖರ್ ಶೆಟ್ಟಿ(48) ಎಂಬವರು 2019ರ ಮೇ 25ರಂದು ಕಾರು ಚಲಾಯಿಸುತ್ತಿದ್ದಾಗ ಗೋಳಿಹೊಳೆ ಎಂಬಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಚಂದ್ರಶೇಖರ್ ಶೆಟ್ಟಿ ತೀವ್ರ ಗಾಯಗೊಂಡು ಮೃತಪಟ್ಟಿದ್ದರು. ಕಾರಿಗೆ ರಾಯಲ್ ಸುಂದರಂ ಕಂಪನಿಯ ಇನ್ ಶೂರೆನ್ಸ್ ಇತ್ತು.
ಕಾರಿನ ಮಾಲಕ, ವಿಮಾ ಸೌಲಭ್ಯ ಪಡೆಯಲೆಂದು ಇನ್ ಶೂರೆನ್ಸ್ ಕಂಪನಿಗೆ ಕ್ಲೇಮ್ ಹಾಕಿದ್ದರು. ವೈಯಕ್ತಿಕ ವಿಮಾ ಸೌಲಭ್ಯದಲ್ಲಿ 15 ಲಕ್ಷ ರೂ. ಕ್ಲೇಮ್ ನೀಡುವಂತೆ ಕೇಳಿಕೊಂಡಿದ್ದರು. ಆದರೆ, ಕಂಪನಿಯವರು ಕ್ಲೇಮ್ ನೀಡಲು ನಿರಾಕರಿಸಿದ್ದರು. ಅಪಘಾತದ ಸಂದರ್ಭ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಡ್ರೈವಿಂಗ್ ಲೈಸೆನ್ಸ್ ಹೊಂದಿರಲಿಲ್ಲ ಎಂಬ ಪೊಲೀಸ್ ಪ್ರಕರಣವನ್ನು ಮುಂದಿಟ್ಟು ವಿಮಾ ಹಣ ನೀಡಲು ನಿರಾಕರಿಸಿತ್ತು.
ಬಳಿಕ ಪ್ರಕರಣ ಗ್ರಾಹಕರ ನ್ಯಾಯಾಲಯದ ಮೆಟ್ಟಿಲೇರಿದ್ದು ಅಪಘಾತದ ಸಂದರ್ಭದಲ್ಲಿ ಕಾರು ಚಾಲಕ ಸೂಕ್ತ ಡ್ರೈವಿಂಗ್ ಲೈಸೆನ್ಸ್ ಇಲ್ಲದೇ ಇದ್ದಲ್ಲಿ ವೈಯಕ್ತಿಕ ವಿಮಾ ಸೌಲಭ್ಯದ ಪರಿಹಾರವನ್ನು ನೀಡಬೇಕಿಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ.
The consumer court here has ruled that no insurance amount is payable if the vehicle which met with the accident was not driven by a person having a valid driving licence.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm