ಬ್ರೇಕಿಂಗ್ ನ್ಯೂಸ್
26-02-21 09:50 pm Udupi correspondant ಕರಾವಳಿ
ಉಡುಪಿ, ಫೆ.26: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಕಾರು ಚಲಾಯಿಸಿ ಅಪಘಾತಕ್ಕೊಳಗಾದರೆ ಇನ್ ಶೂರೆನ್ಸ್ ಕ್ಲೇಮ್ ಸಿಗಲ್ಲ. ಹೀಗೆಂದು ಉಡುಪಿಯ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.
ಬೈಂದೂರಿನ ಕಲ್ತೋಡು ನಿವಾಸಿ ಚಂದ್ರಶೇಖರ್ ಶೆಟ್ಟಿ(48) ಎಂಬವರು 2019ರ ಮೇ 25ರಂದು ಕಾರು ಚಲಾಯಿಸುತ್ತಿದ್ದಾಗ ಗೋಳಿಹೊಳೆ ಎಂಬಲ್ಲಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಚಂದ್ರಶೇಖರ್ ಶೆಟ್ಟಿ ತೀವ್ರ ಗಾಯಗೊಂಡು ಮೃತಪಟ್ಟಿದ್ದರು. ಕಾರಿಗೆ ರಾಯಲ್ ಸುಂದರಂ ಕಂಪನಿಯ ಇನ್ ಶೂರೆನ್ಸ್ ಇತ್ತು.

ಕಾರಿನ ಮಾಲಕ, ವಿಮಾ ಸೌಲಭ್ಯ ಪಡೆಯಲೆಂದು ಇನ್ ಶೂರೆನ್ಸ್ ಕಂಪನಿಗೆ ಕ್ಲೇಮ್ ಹಾಕಿದ್ದರು. ವೈಯಕ್ತಿಕ ವಿಮಾ ಸೌಲಭ್ಯದಲ್ಲಿ 15 ಲಕ್ಷ ರೂ. ಕ್ಲೇಮ್ ನೀಡುವಂತೆ ಕೇಳಿಕೊಂಡಿದ್ದರು. ಆದರೆ, ಕಂಪನಿಯವರು ಕ್ಲೇಮ್ ನೀಡಲು ನಿರಾಕರಿಸಿದ್ದರು. ಅಪಘಾತದ ಸಂದರ್ಭ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಡ್ರೈವಿಂಗ್ ಲೈಸೆನ್ಸ್ ಹೊಂದಿರಲಿಲ್ಲ ಎಂಬ ಪೊಲೀಸ್ ಪ್ರಕರಣವನ್ನು ಮುಂದಿಟ್ಟು ವಿಮಾ ಹಣ ನೀಡಲು ನಿರಾಕರಿಸಿತ್ತು.
ಬಳಿಕ ಪ್ರಕರಣ ಗ್ರಾಹಕರ ನ್ಯಾಯಾಲಯದ ಮೆಟ್ಟಿಲೇರಿದ್ದು ಅಪಘಾತದ ಸಂದರ್ಭದಲ್ಲಿ ಕಾರು ಚಾಲಕ ಸೂಕ್ತ ಡ್ರೈವಿಂಗ್ ಲೈಸೆನ್ಸ್ ಇಲ್ಲದೇ ಇದ್ದಲ್ಲಿ ವೈಯಕ್ತಿಕ ವಿಮಾ ಸೌಲಭ್ಯದ ಪರಿಹಾರವನ್ನು ನೀಡಬೇಕಿಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ.
The consumer court here has ruled that no insurance amount is payable if the vehicle which met with the accident was not driven by a person having a valid driving licence.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm