ಬ್ರೇಕಿಂಗ್ ನ್ಯೂಸ್
28-02-21 02:47 pm Mangaluru correspondent ಕರಾವಳಿ
ಕುಂದಾಪುರ, ಫೆ.28 : ಸಾಸ್ತಾನದ ಗುಂಡ್ಮಿ ಅಂಬಾಗಿಲು ಬಳಿ ಕಾರು ಬೈಕಿಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬೈಕ್ ಸವಾರ ಕೋಟ ಬನ್ನಾಡಿಯ ಸುಭಾಷ್ ಅಮೀನ್ (45) ಮೃತರು. ಇವರು ಸಿವಿಲ್ ಕಂಟ್ರಾಕ್ಟರ್ ಆಗಿದ್ದು, ಕೆಲಸಕ್ಕಾಗಿ ಬನ್ನಾಡಿಯಿಂದ ಉಡುಪಿ ಕಡೆ ಹೋಗುತ್ತಿದ್ದರು. ಮೃತರು ಪತ್ನಿ, ಮಗು ಮತ್ತು ತಾಯಿಯನ್ನು ಅಗಲಿದ್ದಾರೆ.
ಕಾರು ಚಾಲಕ ಕುಂದಾಪುರದ ಚರ್ಚ್ ಫಾದರ್ ಆಗಿದ್ದು, ಅವರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಸ್ಥಳಕ್ಕೆ ಕೋಟ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸಂತೋಷ್ ಬಿ.ಪಿ ಹಾಗೂ ಸಿಬ್ಬಂದಿ ರಾಜು ಕೆ. ರಾಮಣ್ಣ ಪರಿಶೀಲನೆ ನಡೆಸಿದ್ದಾರೆ.
Two Wheeler rider killed after car rams bike at Kundapura. The deceased has been identified as Subhas Amin (45).
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm