ಬ್ರೇಕಿಂಗ್ ನ್ಯೂಸ್
28-02-21 11:17 pm Mangaluru Correspondent ಕರಾವಳಿ
ಸುರತ್ಕಲ್, ಫೆ.28: ಇಲ್ಲಿನ ಗುಡ್ಡೆಕೊಪ್ಲ ಬೀಚ್ ನಲ್ಲಿ ಶಿವಮೊಗ್ಗ ಮೂಲದ 13 ವರ್ಷದ ಬಾಲಕ ನೀರಿನಲ್ಲಿ ಆಟವಾಡಲು ಹೋಗಿ ಸಮುದ್ರ ಪಾಲಾಗಿದ್ದಾನೆ.
ತಂದೆ, ತಾಯಿ ಜೊತೆ ಬಾಲಕ ಗುಡ್ಡೆಕೊಪ್ಲ ಬೀಚ್ ಗೆ ಬಂದಿದ್ದರು. ತಂದೆಯ ಜೊತೆಗೆ ಇದ್ದಾಗ ಬಾಲಕ ಮುಬಾರಕ್(13) ಸಮುದ್ರದ ಅಲೆಗಳಿಗೆ ಸಿಲುಕಿ ನೀರುಪಾಲಾಗಿದ್ದಾನೆ. ನೀರಿನಲ್ಲಿ ಕೊಚ್ಚಿ ಹೋಗಿದ್ದ ತಂದೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇವರ ಕುಟುಂಬ ಮಂಗಳೂರಿನ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆಂದು ಬಂದಿದ್ದು ಬೀಚ್ ನೋಡಲು ತೆರಳಿದ್ದರು.

ಬಾಲಕನ ಪತ್ತೆಗಾಗಿ ಸ್ಥಳೀಯರು ಮತ್ತು ಸಿಎಸ್ ಪಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
In a tragic incident, a teenager drowned at Guddekopla beach in Suratkala here on Sunday February 28. The deceased has been identified as Mubarak Ayub Khan (15), a native of Shivamogga.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm