ಬ್ರೇಕಿಂಗ್ ನ್ಯೂಸ್
28-02-21 11:17 pm Mangaluru Correspondent ಕರಾವಳಿ
ಸುರತ್ಕಲ್, ಫೆ.28: ಇಲ್ಲಿನ ಗುಡ್ಡೆಕೊಪ್ಲ ಬೀಚ್ ನಲ್ಲಿ ಶಿವಮೊಗ್ಗ ಮೂಲದ 13 ವರ್ಷದ ಬಾಲಕ ನೀರಿನಲ್ಲಿ ಆಟವಾಡಲು ಹೋಗಿ ಸಮುದ್ರ ಪಾಲಾಗಿದ್ದಾನೆ.
ತಂದೆ, ತಾಯಿ ಜೊತೆ ಬಾಲಕ ಗುಡ್ಡೆಕೊಪ್ಲ ಬೀಚ್ ಗೆ ಬಂದಿದ್ದರು. ತಂದೆಯ ಜೊತೆಗೆ ಇದ್ದಾಗ ಬಾಲಕ ಮುಬಾರಕ್(13) ಸಮುದ್ರದ ಅಲೆಗಳಿಗೆ ಸಿಲುಕಿ ನೀರುಪಾಲಾಗಿದ್ದಾನೆ. ನೀರಿನಲ್ಲಿ ಕೊಚ್ಚಿ ಹೋಗಿದ್ದ ತಂದೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇವರ ಕುಟುಂಬ ಮಂಗಳೂರಿನ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆಂದು ಬಂದಿದ್ದು ಬೀಚ್ ನೋಡಲು ತೆರಳಿದ್ದರು.
ಬಾಲಕನ ಪತ್ತೆಗಾಗಿ ಸ್ಥಳೀಯರು ಮತ್ತು ಸಿಎಸ್ ಪಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
In a tragic incident, a teenager drowned at Guddekopla beach in Suratkala here on Sunday February 28. The deceased has been identified as Mubarak Ayub Khan (15), a native of Shivamogga.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 06:36 pm
Mangalore Correspondent
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm