ಬ್ರೇಕಿಂಗ್ ನ್ಯೂಸ್
28-02-21 11:17 pm Mangaluru Correspondent ಕರಾವಳಿ
ಸುರತ್ಕಲ್, ಫೆ.28: ಇಲ್ಲಿನ ಗುಡ್ಡೆಕೊಪ್ಲ ಬೀಚ್ ನಲ್ಲಿ ಶಿವಮೊಗ್ಗ ಮೂಲದ 13 ವರ್ಷದ ಬಾಲಕ ನೀರಿನಲ್ಲಿ ಆಟವಾಡಲು ಹೋಗಿ ಸಮುದ್ರ ಪಾಲಾಗಿದ್ದಾನೆ.
ತಂದೆ, ತಾಯಿ ಜೊತೆ ಬಾಲಕ ಗುಡ್ಡೆಕೊಪ್ಲ ಬೀಚ್ ಗೆ ಬಂದಿದ್ದರು. ತಂದೆಯ ಜೊತೆಗೆ ಇದ್ದಾಗ ಬಾಲಕ ಮುಬಾರಕ್(13) ಸಮುದ್ರದ ಅಲೆಗಳಿಗೆ ಸಿಲುಕಿ ನೀರುಪಾಲಾಗಿದ್ದಾನೆ. ನೀರಿನಲ್ಲಿ ಕೊಚ್ಚಿ ಹೋಗಿದ್ದ ತಂದೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇವರ ಕುಟುಂಬ ಮಂಗಳೂರಿನ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆಂದು ಬಂದಿದ್ದು ಬೀಚ್ ನೋಡಲು ತೆರಳಿದ್ದರು.

ಬಾಲಕನ ಪತ್ತೆಗಾಗಿ ಸ್ಥಳೀಯರು ಮತ್ತು ಸಿಎಸ್ ಪಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
In a tragic incident, a teenager drowned at Guddekopla beach in Suratkala here on Sunday February 28. The deceased has been identified as Mubarak Ayub Khan (15), a native of Shivamogga.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm