ಬ್ರೇಕಿಂಗ್ ನ್ಯೂಸ್
01-03-21 11:08 am Mangalore Correspondent ಕರಾವಳಿ
ಮಂಗಳೂರು, ಮಾ.1: ಮದುವೆಯಾದ ದಿನವೇ ನವ ವಧು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ನಗರದ ಅಡ್ಯಾರ್ ಕಣ್ಣೂರಿನಲ್ಲಿ ನಡೆದಿದೆ.
ಅಡ್ಯಾರ್ ಸಮೀಪದ ಬೀರ್ಪುಗುಡ್ಡೆ ಜಮಾಅತ್ ಅಧ್ಯಕ್ಷ ಕೆಎಚ್ಕೆ ಅಬ್ದುಲ್ ಕರೀಂ ಹಾಜಿ ಎಂಬವರ ಪುತ್ರಿ ಲೈಲಾ ಆಫಿಯಾ(23) ಸೋಮವಾರ ಮುಂಜಾವಿನ ಸಮಯದಲ್ಲಿ ಸಾವು ಕಂಡಿದ್ದಾರೆ.

ಭಾನುವಾರವಷ್ಟೇ ಲೈಲಾ ಆಫಿಯಾ ಅವರ ವಿವಾಹವು ಕಣ್ಣೂರಿನ ಮುಬಾರಕ್ ಎಂಬವರೊಂದಿಗೆ ನಡೆದಿತ್ತು. ಅಡ್ಯಾರ್ ಕಣ್ಣೂರು ಜುಮಾ ಮಸ್ಜಿದ್ನಲ್ಲಿ ನಿಖಾ ನಡೆದಿತ್ತು. ಅಡ್ಯಾರ್ ಗಾರ್ಡನ್ನಲ್ಲಿ ಔತಣಕೂಟವನ್ನು ಏರ್ಪಡಿಸಲಾಗಿತ್ತು. ಬಳಿಕ ಸಂಪ್ರದಾಯದಂತೆ ಮದುಮಗ ಮುಬಾರಕ್ ಅತ್ತೆಯ ಮನೆಗೆ ಆಗಮಿಸಿದ್ದರು. ನವಜೋಡಿ ಅತ್ಯಂತ ಸಂತಸದಲ್ಲೇ ಇದ್ದರು. ಈ ನಡುವೆ ಒಂದು ರಾತ್ರಿ ಕಳೆಯುವಷ್ಟರಲ್ಲಿ ನವ ವಧುವಿಗೆ ಹೃದಯಾಘಾತ ಆಗಿದೆ ಎನ್ನಲಾಗುತ್ತಿದೆ. ಸೋಮವಾರ ಮುಂಜಾವಿನ 3 ಗಂಟೆಯ ವೇಳೆಗೆ ಲೈಲಾ ಆಫಿಯಾ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಸ, ಸಂಭ್ರಮದಲ್ಲಿದ್ದ ಮನೆಯಲ್ಲಿ ಇದೀಗ ಶೋಕಸಾಗರ ಎದ್ದಿದೆ. ಕುಟುಂಬಸ್ಥರು ಶೋಕದಲ್ಲಿ ಮುಳುಗಿದ್ದಾರೆ. ಇಂದು ಮಸೀದಿಯಲ್ಲಿ ಲುಹರ್ ನಮಾಝ್ ನಂತರ ದಫನ ಕಾರ್ಯ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Video:
In a shocking incident reported from Adyar in Mangalore a bride who entered wedded life a few hours earlier died due to a Massive heart attack on Monday, March 1 morning. The deceased has been identified as Laila Afia (23) daughter of KHK Abdul Karim.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm