ಬ್ರೇಕಿಂಗ್ ನ್ಯೂಸ್
01-03-21 11:08 am Mangalore Correspondent ಕರಾವಳಿ
ಮಂಗಳೂರು, ಮಾ.1: ಮದುವೆಯಾದ ದಿನವೇ ನವ ವಧು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ನಗರದ ಅಡ್ಯಾರ್ ಕಣ್ಣೂರಿನಲ್ಲಿ ನಡೆದಿದೆ.
ಅಡ್ಯಾರ್ ಸಮೀಪದ ಬೀರ್ಪುಗುಡ್ಡೆ ಜಮಾಅತ್ ಅಧ್ಯಕ್ಷ ಕೆಎಚ್ಕೆ ಅಬ್ದುಲ್ ಕರೀಂ ಹಾಜಿ ಎಂಬವರ ಪುತ್ರಿ ಲೈಲಾ ಆಫಿಯಾ(23) ಸೋಮವಾರ ಮುಂಜಾವಿನ ಸಮಯದಲ್ಲಿ ಸಾವು ಕಂಡಿದ್ದಾರೆ.

ಭಾನುವಾರವಷ್ಟೇ ಲೈಲಾ ಆಫಿಯಾ ಅವರ ವಿವಾಹವು ಕಣ್ಣೂರಿನ ಮುಬಾರಕ್ ಎಂಬವರೊಂದಿಗೆ ನಡೆದಿತ್ತು. ಅಡ್ಯಾರ್ ಕಣ್ಣೂರು ಜುಮಾ ಮಸ್ಜಿದ್ನಲ್ಲಿ ನಿಖಾ ನಡೆದಿತ್ತು. ಅಡ್ಯಾರ್ ಗಾರ್ಡನ್ನಲ್ಲಿ ಔತಣಕೂಟವನ್ನು ಏರ್ಪಡಿಸಲಾಗಿತ್ತು. ಬಳಿಕ ಸಂಪ್ರದಾಯದಂತೆ ಮದುಮಗ ಮುಬಾರಕ್ ಅತ್ತೆಯ ಮನೆಗೆ ಆಗಮಿಸಿದ್ದರು. ನವಜೋಡಿ ಅತ್ಯಂತ ಸಂತಸದಲ್ಲೇ ಇದ್ದರು. ಈ ನಡುವೆ ಒಂದು ರಾತ್ರಿ ಕಳೆಯುವಷ್ಟರಲ್ಲಿ ನವ ವಧುವಿಗೆ ಹೃದಯಾಘಾತ ಆಗಿದೆ ಎನ್ನಲಾಗುತ್ತಿದೆ. ಸೋಮವಾರ ಮುಂಜಾವಿನ 3 ಗಂಟೆಯ ವೇಳೆಗೆ ಲೈಲಾ ಆಫಿಯಾ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಸ, ಸಂಭ್ರಮದಲ್ಲಿದ್ದ ಮನೆಯಲ್ಲಿ ಇದೀಗ ಶೋಕಸಾಗರ ಎದ್ದಿದೆ. ಕುಟುಂಬಸ್ಥರು ಶೋಕದಲ್ಲಿ ಮುಳುಗಿದ್ದಾರೆ. ಇಂದು ಮಸೀದಿಯಲ್ಲಿ ಲುಹರ್ ನಮಾಝ್ ನಂತರ ದಫನ ಕಾರ್ಯ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Video:
In a shocking incident reported from Adyar in Mangalore a bride who entered wedded life a few hours earlier died due to a Massive heart attack on Monday, March 1 morning. The deceased has been identified as Laila Afia (23) daughter of KHK Abdul Karim.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm