ಬ್ರೇಕಿಂಗ್ ನ್ಯೂಸ್
19-08-20 11:26 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 19: ಕೊರೊನಾ ಅನ್ ಲಾಕ್ ಬಳಿಕ ಮದ್ಯದಂಗಡಿಗಳು ತೆರೆದುಕೊಂಡಿವೆ. ಇದೇ ವೇಳೆ, ಬಾರ್ ಗಳಲ್ಲಿ ಲಿಕ್ಕರ್ ಪಾರ್ಸೆಲ್ ಮಾಡಲು ಅಬಕಾರಿ ಇಲಾಖೆ ಅವಕಾಶ ನೀಡಿದೆ. ಆದರೆ, ಮಂಗಳೂರಿನ ಕೆಲವೆಡೆ ಈ ವಿನಾಯ್ತಿ ನೆಪದಲ್ಲಿಯೇ ಕಾರುಬಾರು ನಡೆಯುತ್ತಿರುವ ಆರೋಪ ಕೇಳಿಬಂದಿದೆ.
ಮಂಗಳೂರು ನಗರ ಪ್ರದೇಶದಲ್ಲಿ ಪೊಲೀಸರಿಗೆ ಮಾಮೂಲು ಕೊಟ್ಟು ಬಾರ್ ಗಳಲ್ಲಿಯೇ ವ್ಯಾಪಾರ ಜೋರಾಗಿ ನಡೆಯುತ್ತಿದೆ. ಸಂಜೆಯಾಗುತ್ತಿದ್ದಂತೆ ಎಂದಿನ ರೀತಿಯಲ್ಲಿಯೇ ಮದ್ಯಪ್ರಿಯರು ಬಾರ್ ಗಳಲ್ಲೇ ಕುಳಿತು ಕುಡಿಯಲು ಆರಂಭಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆ, ಕೆಎಸ್ಸಾರ್ಟಿಸಿ, ಕಾಪಿಕಾಡ್, ಹಂಪನಕಟ್ಟೆ ಬಳಿಯ ಬಾರ್ ಗಳಲ್ಲಿ ರಾತ್ರಿ ವರೆಗೂ ಜನರು ಕುಳಿತು ಕುಡಿಯುತ್ತಿದ್ದಾರೆ. ಬಾರ್ ಗಳಲ್ಲಿ ಲಿಕ್ಕರ್ ಪಾರ್ಸೆಲ್ ಮಾಡಲು 9 ಗಂಟೆ ವರೆಗೆ ಮಾತ್ರ ಅವಕಾಶ ಇದ್ದರೂ, ರಾತ್ರಿ ಹನ್ನೊಂದು ಆದರೂ ಬಾಗಿಲು ಹಾಕದೆ ವ್ಯಾಪಾರ ನಡೆಸುವುದನ್ನು ಗಮನಿಸಿದ ಸಾರ್ವಜನಿಕರು ಮಾಧ್ಯಮದ ಗಮನಕ್ಕೆ ತಂದಿದ್ದಾರೆ. ಕೆಲವು ಕಡೆ ಬಾರ್ ಗಳಲ್ಲಿ ಇಸ್ಪೀಟ್ ಆಟಕ್ಕೂ ವೇದಿಕೆ ಕಲ್ಪಿಸಲಾಗಿದೆ. ಬಾರ್ ಒಳಗಿನ ಟೇಬಲ್ ಗಳಲ್ಲಿ ಇಸ್ಪೀಟ್ ಎಲೆಗಳು ಸದ್ದು ಮಾಡುತ್ತಿವೆಯಂತೆ. ಪಬ್, ಇಸ್ಪೀಟ್ ಕ್ಲಬ್ ಬಂದ್ ಇರುವ ಹಿನ್ನೆಲೆಯಲ್ಲಿ ಬಾರ್ ಒಳಗಡೆಯೇ ದಲ್ಲಾಳಿಗಳು ಸೇರಿ ಇಸ್ಪೀಟ್ ಅಡ್ಡೆಗಳಾಗಿ ಪರಿವರ್ತನೆ ಮಾಡುತ್ತಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.
ಇದೆಲ್ಲವೂ ಸ್ಥಳೀಯ ಪೊಲೀಸರ ಗಮನಕ್ಕೆ ಬರದ ವಿಷಯವೇನಲ್ಲ. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ದೂರು ಕೊಟ್ಟರೂ ಕ್ರಮ ಕೈಗೊಳ್ಳದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm