ಬ್ರೇಕಿಂಗ್ ನ್ಯೂಸ್
01-03-21 10:15 pm Mangaluru correspondent ಕರಾವಳಿ
ಮಂಗಳೂರು, ಮಾ.1: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಹಿರಿಯ ಸದಸ್ಯ ಪ್ರೇಮಾನಂದ ಶೆಟ್ಟಿ ಹೆಸರು ಬಹುತೇಕ ಫೈನಲ್ ಆಗಿದೆ.
ಮೇಯರ್ - ಉಪ ಮೇಯರ್ ಸ್ಥಾನಕ್ಕೆ ನಾಳೆ (ಅ.2 ) ಪಾಲಿಕೆ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನ ಸಾಮಾನ್ಯ ವಿಭಾಗ ಮತ್ತು ಉಪ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.

ಮಂಗಳಾದೇವಿ ವಾರ್ಡಿನಲ್ಲಿ ಐದು ಬಾರಿ ಗೆದ್ದಿರುವ ಪ್ರೇಮಾನಂದ ಶೆಟ್ಟಿ ಹಿರಿಯ ಸದಸ್ಯನಾಗಿರುವ ಹಿನ್ನೆಲೆಯಲ್ಲಿ ಕಳೆದ ಬಾರಿಯೇ ಮೇಯರ್ ಅಭ್ಯರ್ಥಿ ಎನ್ನಲಾಗಿತ್ತು. ಮೀಸಲು ಬದಲಾದ ಹಿನ್ನೆಲೆಯಲ್ಲಿ ದಿವಾಕರ ಪಾಂಡೇಶ್ವರ ಅವರನ್ನು ಪರಿಗಣಿಸಲಾಗಿತ್ತು.

ಉಪ ಮೇಯರ್ ಸ್ಥಾನಕ್ಕೆ ಕುಂಜತ್ ಬೈಲ್ ವಾರ್ಡಿನ ಮಂಗಳೂರು ಉತ್ತರ ಕ್ಷೇತ್ರದ ಸುಮಂಗಲಾ ರಾವ್ ಅವರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗುತ್ತಿದೆ. ಉತ್ತರ ಕ್ಷೇತ್ರದಲ್ಲಿ ಎರಡು ಬಾರಿ ಆಯ್ಕೆಯಾದ ಇತರ ಇಬ್ಬರನ್ನು ಮುಂದಿನ ಬಾರಿ ಮೀಸಲಾತಿ ನೆಲೆಯಲ್ಲಿ ಪರಿಗಣಿಸಲು ಅವಕಾಶ ಇರುವುದರಿಂದ ಈ ಬಾರಿ ಸಾಮಾನ್ಯ ವಿಭಾಗದ ಮಹಿಳೆಗೆ ಅವಕಾಶ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm