ಬ್ರೇಕಿಂಗ್ ನ್ಯೂಸ್
01-03-21 10:15 pm Mangaluru correspondent ಕರಾವಳಿ
ಮಂಗಳೂರು, ಮಾ.1: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಹಿರಿಯ ಸದಸ್ಯ ಪ್ರೇಮಾನಂದ ಶೆಟ್ಟಿ ಹೆಸರು ಬಹುತೇಕ ಫೈನಲ್ ಆಗಿದೆ.
ಮೇಯರ್ - ಉಪ ಮೇಯರ್ ಸ್ಥಾನಕ್ಕೆ ನಾಳೆ (ಅ.2 ) ಪಾಲಿಕೆ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನ ಸಾಮಾನ್ಯ ವಿಭಾಗ ಮತ್ತು ಉಪ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.

ಮಂಗಳಾದೇವಿ ವಾರ್ಡಿನಲ್ಲಿ ಐದು ಬಾರಿ ಗೆದ್ದಿರುವ ಪ್ರೇಮಾನಂದ ಶೆಟ್ಟಿ ಹಿರಿಯ ಸದಸ್ಯನಾಗಿರುವ ಹಿನ್ನೆಲೆಯಲ್ಲಿ ಕಳೆದ ಬಾರಿಯೇ ಮೇಯರ್ ಅಭ್ಯರ್ಥಿ ಎನ್ನಲಾಗಿತ್ತು. ಮೀಸಲು ಬದಲಾದ ಹಿನ್ನೆಲೆಯಲ್ಲಿ ದಿವಾಕರ ಪಾಂಡೇಶ್ವರ ಅವರನ್ನು ಪರಿಗಣಿಸಲಾಗಿತ್ತು.

ಉಪ ಮೇಯರ್ ಸ್ಥಾನಕ್ಕೆ ಕುಂಜತ್ ಬೈಲ್ ವಾರ್ಡಿನ ಮಂಗಳೂರು ಉತ್ತರ ಕ್ಷೇತ್ರದ ಸುಮಂಗಲಾ ರಾವ್ ಅವರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗುತ್ತಿದೆ. ಉತ್ತರ ಕ್ಷೇತ್ರದಲ್ಲಿ ಎರಡು ಬಾರಿ ಆಯ್ಕೆಯಾದ ಇತರ ಇಬ್ಬರನ್ನು ಮುಂದಿನ ಬಾರಿ ಮೀಸಲಾತಿ ನೆಲೆಯಲ್ಲಿ ಪರಿಗಣಿಸಲು ಅವಕಾಶ ಇರುವುದರಿಂದ ಈ ಬಾರಿ ಸಾಮಾನ್ಯ ವಿಭಾಗದ ಮಹಿಳೆಗೆ ಅವಕಾಶ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
02-07-26 12:10 pm
HK News Staffer
ಮುರಿನ್ ಕಟ್ಟೆ ವಿವಾದ ಹಿನ್ನೆಲೆ ; ಕೋಮು ದ್ವೇಷ ಕದಡು...
02-07-26 12:04 pm
ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಶನ್ ಬಳಿ ಯ...
01-07-26 09:34 pm
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm