ಬ್ರೇಕಿಂಗ್ ನ್ಯೂಸ್
03-03-21 10:36 pm Mangaluru correspondent ಕರಾವಳಿ
ಬೆಳ್ತಂಗಡಿ, ಮಾ.3 : ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಧರ್ಮಸ್ಥಳ ಬಳಿಯ ಕೊಲೋಡಿ ನಿವಾಸಿ ಯುವತಿಯ ಶವ ಕಾಡಿನ ಮಧ್ಯೆ ಪತ್ತೆಯಾಗಿದೆ.
ಕೊಲೋಡಿ ನಿವಾಸಿ ತೇಜಸ್ವಿನಿ (23) ಎಂಬ ಯುವತಿ ಕಾಣೆಯಾಗಿದ್ದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆಕೆಯ ಮೃತದೇಹ ಕೊಲೋಡಿ ಸಮೀಪದ ಕಾಡಿನಲ್ಲಿ ಪತ್ತೆಯಾಗಿದೆ.
ನೆರಿಯ ಗ್ರಾಮದ ನಿವಾಸಿ ಮಂಜುನಾಥ ಮತ್ತು ಸುಶೀಲಾ ದಂಪತಿ ಪುತ್ರಿಯಾಗಿರುವ ತೇಜಸ್ವಿನಿ ನಾಲ್ಕು ವರ್ಷಗಳಿಂದ ಉಜಿರೆಯ ಮನೆಯೊಂದರಲ್ಲಿ ಮನೆ ಕೆಲಸ ಮಾಡಿಕೊಂಡು, ಕಂಪ್ಯೂಟರ್ ಶಿಕ್ಷಣ ಕಲಿಯುತ್ತಿದ್ದಳು. ಫೆ.22ರಂದು ಕಂಪ್ಯೂಟರ್ ಕ್ಲಾಸ್ ಮುಗಿಸಿ ನೆರಿಯದಲ್ಲಿರುವ ತನ್ನ ತಾಯಿ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಮರಳಿ ಬಾರದೆ, ನಾಪತ್ತೆಯಾಗಿದ್ದಳು.
ಅಂದು ಮನೆಗೆ ಹೊರಟವಳು ಸಂಜೆ 4 ಗಂಟೆ ಸುಮಾರಿಗೆ ನೆರಿಯ ಗ್ರಾಮದ ಅಣಿಯೂರು ಎಂಬಲ್ಲಿ ಕೋಲೋಡಿ ಕಡೆಗೆ ನಡೆದುಕೊಂಡು ಹೋಗಿದ್ದಳು. ಈ ವೇಳೆ, ತನ್ನ ಅಕ್ಕ ಸುಮಂಗಳ ಸಿಕ್ಕಿದ್ದು, ಆಕೆಯನ್ನು ಜೀಪಿನಲ್ಲಿ ತಂಗಿ ಕರೆದುಕೊಂಡು ಹೋಗಿ ಮನೆಯ ಹತ್ತಿರ ಇಳಿಸಿ ಹಿಂದಿರುಗಿದ್ದರು.
ಆದರೆ ರಾತ್ರಿ 7 ಗಂಟೆಯ ವರೆಗೂ ತೇಜಸ್ವಿನಿ ತನ್ನ ಮನೆಗೆ ಬಂದಿರಲಿಲ್ಲ. ಯುವತಿಯ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಯುವತಿಯ ಪೋಷಕರು ದೂರು ನೀಡಿದ್ದರು.
Girl who was found missing since Feb 22nd from Dharmasthala was found dead in the middle of a forest. The deceased has been identified as Tejaswini (23). Dharmasthala police are now investigating the case.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm