ಬ್ರೇಕಿಂಗ್ ನ್ಯೂಸ್
 
            
                        03-03-21 10:36 pm Mangaluru correspondent ಕರಾವಳಿ
 
            ಬೆಳ್ತಂಗಡಿ, ಮಾ.3 : ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಧರ್ಮಸ್ಥಳ ಬಳಿಯ ಕೊಲೋಡಿ ನಿವಾಸಿ ಯುವತಿಯ ಶವ ಕಾಡಿನ ಮಧ್ಯೆ ಪತ್ತೆಯಾಗಿದೆ.
ಕೊಲೋಡಿ ನಿವಾಸಿ ತೇಜಸ್ವಿನಿ (23) ಎಂಬ ಯುವತಿ ಕಾಣೆಯಾಗಿದ್ದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆಕೆಯ ಮೃತದೇಹ ಕೊಲೋಡಿ ಸಮೀಪದ ಕಾಡಿನಲ್ಲಿ ಪತ್ತೆಯಾಗಿದೆ.
ನೆರಿಯ ಗ್ರಾಮದ ನಿವಾಸಿ ಮಂಜುನಾಥ ಮತ್ತು ಸುಶೀಲಾ ದಂಪತಿ ಪುತ್ರಿಯಾಗಿರುವ ತೇಜಸ್ವಿನಿ ನಾಲ್ಕು ವರ್ಷಗಳಿಂದ ಉಜಿರೆಯ ಮನೆಯೊಂದರಲ್ಲಿ ಮನೆ ಕೆಲಸ ಮಾಡಿಕೊಂಡು, ಕಂಪ್ಯೂಟರ್ ಶಿಕ್ಷಣ ಕಲಿಯುತ್ತಿದ್ದಳು. ಫೆ.22ರಂದು ಕಂಪ್ಯೂಟರ್ ಕ್ಲಾಸ್ ಮುಗಿಸಿ ನೆರಿಯದಲ್ಲಿರುವ ತನ್ನ ತಾಯಿ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಮರಳಿ ಬಾರದೆ, ನಾಪತ್ತೆಯಾಗಿದ್ದಳು.
ಅಂದು ಮನೆಗೆ ಹೊರಟವಳು ಸಂಜೆ 4 ಗಂಟೆ ಸುಮಾರಿಗೆ ನೆರಿಯ ಗ್ರಾಮದ ಅಣಿಯೂರು ಎಂಬಲ್ಲಿ ಕೋಲೋಡಿ ಕಡೆಗೆ ನಡೆದುಕೊಂಡು ಹೋಗಿದ್ದಳು. ಈ ವೇಳೆ, ತನ್ನ ಅಕ್ಕ ಸುಮಂಗಳ ಸಿಕ್ಕಿದ್ದು, ಆಕೆಯನ್ನು ಜೀಪಿನಲ್ಲಿ ತಂಗಿ ಕರೆದುಕೊಂಡು ಹೋಗಿ ಮನೆಯ ಹತ್ತಿರ ಇಳಿಸಿ ಹಿಂದಿರುಗಿದ್ದರು.
ಆದರೆ ರಾತ್ರಿ 7 ಗಂಟೆಯ ವರೆಗೂ ತೇಜಸ್ವಿನಿ ತನ್ನ ಮನೆಗೆ ಬಂದಿರಲಿಲ್ಲ. ಯುವತಿಯ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಯುವತಿಯ ಪೋಷಕರು ದೂರು ನೀಡಿದ್ದರು.
 
            
            
            Girl who was found missing since Feb 22nd from Dharmasthala was found dead in the middle of a forest. The deceased has been identified as Tejaswini (23). Dharmasthala police are now investigating the case.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm