ಬ್ರೇಕಿಂಗ್ ನ್ಯೂಸ್
03-03-21 10:36 pm Mangaluru correspondent ಕರಾವಳಿ
ಬೆಳ್ತಂಗಡಿ, ಮಾ.3 : ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಧರ್ಮಸ್ಥಳ ಬಳಿಯ ಕೊಲೋಡಿ ನಿವಾಸಿ ಯುವತಿಯ ಶವ ಕಾಡಿನ ಮಧ್ಯೆ ಪತ್ತೆಯಾಗಿದೆ.
ಕೊಲೋಡಿ ನಿವಾಸಿ ತೇಜಸ್ವಿನಿ (23) ಎಂಬ ಯುವತಿ ಕಾಣೆಯಾಗಿದ್ದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆಕೆಯ ಮೃತದೇಹ ಕೊಲೋಡಿ ಸಮೀಪದ ಕಾಡಿನಲ್ಲಿ ಪತ್ತೆಯಾಗಿದೆ.
ನೆರಿಯ ಗ್ರಾಮದ ನಿವಾಸಿ ಮಂಜುನಾಥ ಮತ್ತು ಸುಶೀಲಾ ದಂಪತಿ ಪುತ್ರಿಯಾಗಿರುವ ತೇಜಸ್ವಿನಿ ನಾಲ್ಕು ವರ್ಷಗಳಿಂದ ಉಜಿರೆಯ ಮನೆಯೊಂದರಲ್ಲಿ ಮನೆ ಕೆಲಸ ಮಾಡಿಕೊಂಡು, ಕಂಪ್ಯೂಟರ್ ಶಿಕ್ಷಣ ಕಲಿಯುತ್ತಿದ್ದಳು. ಫೆ.22ರಂದು ಕಂಪ್ಯೂಟರ್ ಕ್ಲಾಸ್ ಮುಗಿಸಿ ನೆರಿಯದಲ್ಲಿರುವ ತನ್ನ ತಾಯಿ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಮರಳಿ ಬಾರದೆ, ನಾಪತ್ತೆಯಾಗಿದ್ದಳು.
ಅಂದು ಮನೆಗೆ ಹೊರಟವಳು ಸಂಜೆ 4 ಗಂಟೆ ಸುಮಾರಿಗೆ ನೆರಿಯ ಗ್ರಾಮದ ಅಣಿಯೂರು ಎಂಬಲ್ಲಿ ಕೋಲೋಡಿ ಕಡೆಗೆ ನಡೆದುಕೊಂಡು ಹೋಗಿದ್ದಳು. ಈ ವೇಳೆ, ತನ್ನ ಅಕ್ಕ ಸುಮಂಗಳ ಸಿಕ್ಕಿದ್ದು, ಆಕೆಯನ್ನು ಜೀಪಿನಲ್ಲಿ ತಂಗಿ ಕರೆದುಕೊಂಡು ಹೋಗಿ ಮನೆಯ ಹತ್ತಿರ ಇಳಿಸಿ ಹಿಂದಿರುಗಿದ್ದರು.
ಆದರೆ ರಾತ್ರಿ 7 ಗಂಟೆಯ ವರೆಗೂ ತೇಜಸ್ವಿನಿ ತನ್ನ ಮನೆಗೆ ಬಂದಿರಲಿಲ್ಲ. ಯುವತಿಯ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಯುವತಿಯ ಪೋಷಕರು ದೂರು ನೀಡಿದ್ದರು.
Girl who was found missing since Feb 22nd from Dharmasthala was found dead in the middle of a forest. The deceased has been identified as Tejaswini (23). Dharmasthala police are now investigating the case.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
02-07-26 12:10 pm
HK News Staffer
ಮುರಿನ್ ಕಟ್ಟೆ ವಿವಾದ ಹಿನ್ನೆಲೆ ; ಕೋಮು ದ್ವೇಷ ಕದಡು...
02-07-26 12:04 pm
ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಶನ್ ಬಳಿ ಯ...
01-07-26 09:34 pm
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm