ಬ್ರೇಕಿಂಗ್ ನ್ಯೂಸ್
03-03-21 10:36 pm Mangaluru correspondent ಕರಾವಳಿ
ಬೆಳ್ತಂಗಡಿ, ಮಾ.3 : ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಧರ್ಮಸ್ಥಳ ಬಳಿಯ ಕೊಲೋಡಿ ನಿವಾಸಿ ಯುವತಿಯ ಶವ ಕಾಡಿನ ಮಧ್ಯೆ ಪತ್ತೆಯಾಗಿದೆ.
ಕೊಲೋಡಿ ನಿವಾಸಿ ತೇಜಸ್ವಿನಿ (23) ಎಂಬ ಯುವತಿ ಕಾಣೆಯಾಗಿದ್ದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆಕೆಯ ಮೃತದೇಹ ಕೊಲೋಡಿ ಸಮೀಪದ ಕಾಡಿನಲ್ಲಿ ಪತ್ತೆಯಾಗಿದೆ.
ನೆರಿಯ ಗ್ರಾಮದ ನಿವಾಸಿ ಮಂಜುನಾಥ ಮತ್ತು ಸುಶೀಲಾ ದಂಪತಿ ಪುತ್ರಿಯಾಗಿರುವ ತೇಜಸ್ವಿನಿ ನಾಲ್ಕು ವರ್ಷಗಳಿಂದ ಉಜಿರೆಯ ಮನೆಯೊಂದರಲ್ಲಿ ಮನೆ ಕೆಲಸ ಮಾಡಿಕೊಂಡು, ಕಂಪ್ಯೂಟರ್ ಶಿಕ್ಷಣ ಕಲಿಯುತ್ತಿದ್ದಳು. ಫೆ.22ರಂದು ಕಂಪ್ಯೂಟರ್ ಕ್ಲಾಸ್ ಮುಗಿಸಿ ನೆರಿಯದಲ್ಲಿರುವ ತನ್ನ ತಾಯಿ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಮರಳಿ ಬಾರದೆ, ನಾಪತ್ತೆಯಾಗಿದ್ದಳು.
ಅಂದು ಮನೆಗೆ ಹೊರಟವಳು ಸಂಜೆ 4 ಗಂಟೆ ಸುಮಾರಿಗೆ ನೆರಿಯ ಗ್ರಾಮದ ಅಣಿಯೂರು ಎಂಬಲ್ಲಿ ಕೋಲೋಡಿ ಕಡೆಗೆ ನಡೆದುಕೊಂಡು ಹೋಗಿದ್ದಳು. ಈ ವೇಳೆ, ತನ್ನ ಅಕ್ಕ ಸುಮಂಗಳ ಸಿಕ್ಕಿದ್ದು, ಆಕೆಯನ್ನು ಜೀಪಿನಲ್ಲಿ ತಂಗಿ ಕರೆದುಕೊಂಡು ಹೋಗಿ ಮನೆಯ ಹತ್ತಿರ ಇಳಿಸಿ ಹಿಂದಿರುಗಿದ್ದರು.
ಆದರೆ ರಾತ್ರಿ 7 ಗಂಟೆಯ ವರೆಗೂ ತೇಜಸ್ವಿನಿ ತನ್ನ ಮನೆಗೆ ಬಂದಿರಲಿಲ್ಲ. ಯುವತಿಯ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಯುವತಿಯ ಪೋಷಕರು ದೂರು ನೀಡಿದ್ದರು.
Girl who was found missing since Feb 22nd from Dharmasthala was found dead in the middle of a forest. The deceased has been identified as Tejaswini (23). Dharmasthala police are now investigating the case.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm