ಬ್ರೇಕಿಂಗ್ ನ್ಯೂಸ್
03-03-21 10:36 pm Mangaluru correspondent ಕರಾವಳಿ
ಬೆಳ್ತಂಗಡಿ, ಮಾ.3 : ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಧರ್ಮಸ್ಥಳ ಬಳಿಯ ಕೊಲೋಡಿ ನಿವಾಸಿ ಯುವತಿಯ ಶವ ಕಾಡಿನ ಮಧ್ಯೆ ಪತ್ತೆಯಾಗಿದೆ.
ಕೊಲೋಡಿ ನಿವಾಸಿ ತೇಜಸ್ವಿನಿ (23) ಎಂಬ ಯುವತಿ ಕಾಣೆಯಾಗಿದ್ದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆಕೆಯ ಮೃತದೇಹ ಕೊಲೋಡಿ ಸಮೀಪದ ಕಾಡಿನಲ್ಲಿ ಪತ್ತೆಯಾಗಿದೆ.
ನೆರಿಯ ಗ್ರಾಮದ ನಿವಾಸಿ ಮಂಜುನಾಥ ಮತ್ತು ಸುಶೀಲಾ ದಂಪತಿ ಪುತ್ರಿಯಾಗಿರುವ ತೇಜಸ್ವಿನಿ ನಾಲ್ಕು ವರ್ಷಗಳಿಂದ ಉಜಿರೆಯ ಮನೆಯೊಂದರಲ್ಲಿ ಮನೆ ಕೆಲಸ ಮಾಡಿಕೊಂಡು, ಕಂಪ್ಯೂಟರ್ ಶಿಕ್ಷಣ ಕಲಿಯುತ್ತಿದ್ದಳು. ಫೆ.22ರಂದು ಕಂಪ್ಯೂಟರ್ ಕ್ಲಾಸ್ ಮುಗಿಸಿ ನೆರಿಯದಲ್ಲಿರುವ ತನ್ನ ತಾಯಿ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಮರಳಿ ಬಾರದೆ, ನಾಪತ್ತೆಯಾಗಿದ್ದಳು.
ಅಂದು ಮನೆಗೆ ಹೊರಟವಳು ಸಂಜೆ 4 ಗಂಟೆ ಸುಮಾರಿಗೆ ನೆರಿಯ ಗ್ರಾಮದ ಅಣಿಯೂರು ಎಂಬಲ್ಲಿ ಕೋಲೋಡಿ ಕಡೆಗೆ ನಡೆದುಕೊಂಡು ಹೋಗಿದ್ದಳು. ಈ ವೇಳೆ, ತನ್ನ ಅಕ್ಕ ಸುಮಂಗಳ ಸಿಕ್ಕಿದ್ದು, ಆಕೆಯನ್ನು ಜೀಪಿನಲ್ಲಿ ತಂಗಿ ಕರೆದುಕೊಂಡು ಹೋಗಿ ಮನೆಯ ಹತ್ತಿರ ಇಳಿಸಿ ಹಿಂದಿರುಗಿದ್ದರು.
ಆದರೆ ರಾತ್ರಿ 7 ಗಂಟೆಯ ವರೆಗೂ ತೇಜಸ್ವಿನಿ ತನ್ನ ಮನೆಗೆ ಬಂದಿರಲಿಲ್ಲ. ಯುವತಿಯ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಯುವತಿಯ ಪೋಷಕರು ದೂರು ನೀಡಿದ್ದರು.
Girl who was found missing since Feb 22nd from Dharmasthala was found dead in the middle of a forest. The deceased has been identified as Tejaswini (23). Dharmasthala police are now investigating the case.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm