ಬ್ರೇಕಿಂಗ್ ನ್ಯೂಸ್
03-03-21 10:36 pm Mangaluru correspondent ಕರಾವಳಿ
ಬೆಳ್ತಂಗಡಿ, ಮಾ.3 : ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಧರ್ಮಸ್ಥಳ ಬಳಿಯ ಕೊಲೋಡಿ ನಿವಾಸಿ ಯುವತಿಯ ಶವ ಕಾಡಿನ ಮಧ್ಯೆ ಪತ್ತೆಯಾಗಿದೆ.
ಕೊಲೋಡಿ ನಿವಾಸಿ ತೇಜಸ್ವಿನಿ (23) ಎಂಬ ಯುವತಿ ಕಾಣೆಯಾಗಿದ್ದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆಕೆಯ ಮೃತದೇಹ ಕೊಲೋಡಿ ಸಮೀಪದ ಕಾಡಿನಲ್ಲಿ ಪತ್ತೆಯಾಗಿದೆ.
ನೆರಿಯ ಗ್ರಾಮದ ನಿವಾಸಿ ಮಂಜುನಾಥ ಮತ್ತು ಸುಶೀಲಾ ದಂಪತಿ ಪುತ್ರಿಯಾಗಿರುವ ತೇಜಸ್ವಿನಿ ನಾಲ್ಕು ವರ್ಷಗಳಿಂದ ಉಜಿರೆಯ ಮನೆಯೊಂದರಲ್ಲಿ ಮನೆ ಕೆಲಸ ಮಾಡಿಕೊಂಡು, ಕಂಪ್ಯೂಟರ್ ಶಿಕ್ಷಣ ಕಲಿಯುತ್ತಿದ್ದಳು. ಫೆ.22ರಂದು ಕಂಪ್ಯೂಟರ್ ಕ್ಲಾಸ್ ಮುಗಿಸಿ ನೆರಿಯದಲ್ಲಿರುವ ತನ್ನ ತಾಯಿ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಮರಳಿ ಬಾರದೆ, ನಾಪತ್ತೆಯಾಗಿದ್ದಳು.
ಅಂದು ಮನೆಗೆ ಹೊರಟವಳು ಸಂಜೆ 4 ಗಂಟೆ ಸುಮಾರಿಗೆ ನೆರಿಯ ಗ್ರಾಮದ ಅಣಿಯೂರು ಎಂಬಲ್ಲಿ ಕೋಲೋಡಿ ಕಡೆಗೆ ನಡೆದುಕೊಂಡು ಹೋಗಿದ್ದಳು. ಈ ವೇಳೆ, ತನ್ನ ಅಕ್ಕ ಸುಮಂಗಳ ಸಿಕ್ಕಿದ್ದು, ಆಕೆಯನ್ನು ಜೀಪಿನಲ್ಲಿ ತಂಗಿ ಕರೆದುಕೊಂಡು ಹೋಗಿ ಮನೆಯ ಹತ್ತಿರ ಇಳಿಸಿ ಹಿಂದಿರುಗಿದ್ದರು.
ಆದರೆ ರಾತ್ರಿ 7 ಗಂಟೆಯ ವರೆಗೂ ತೇಜಸ್ವಿನಿ ತನ್ನ ಮನೆಗೆ ಬಂದಿರಲಿಲ್ಲ. ಯುವತಿಯ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಯುವತಿಯ ಪೋಷಕರು ದೂರು ನೀಡಿದ್ದರು.
Girl who was found missing since Feb 22nd from Dharmasthala was found dead in the middle of a forest. The deceased has been identified as Tejaswini (23). Dharmasthala police are now investigating the case.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm