ಬ್ರೇಕಿಂಗ್ ನ್ಯೂಸ್
03-03-21 11:07 pm Mangaluru correspondent ಕರಾವಳಿ
ಪುತ್ತೂರು, ಮಾ.3: ಇತ್ತೀಚೆಗೆ ರಕ್ಷಿತಾರಣ್ಯದಲ್ಲಿ ಮರ ಕಳ್ಳತನ ಆಗಿರುವ ಬಗ್ಗೆ ದೂರು ನೀಡಿ, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಸಂಶಯ ವ್ಯಕ್ತಪಡಿಸಿದ್ದ ವ್ಯಕ್ತಿಯ ಮನೆಗೆ ಮಧ್ಯರಾತ್ರಿ ಸ್ಥಳೀಯ ಅರಣ್ಯ ಅಧಿಕಾರಿಗಳ ತಂಡ ದಾಳಿ ನಡೆಸಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಮರಗಳ್ಳತನದಲ್ಲಿ ಅರಣ್ಯ ಅಧಿಕಾರಿಗಳ ಶಾಮೀಲಾತಿ ಬಗ್ಗೆ ಕಡಬ ಸಮೀಪದ ಪ್ರಸಾದ್ ಎಂಬವರು ದೂರು ನೀಡಿದ್ದರು. ಇದರಿಂದ ತಮ್ಮ ಹುಳುಕು ಹೊರಬರುವ ಭಯದಲ್ಲಿ ನಿನ್ನೆ ರಾತ್ರಿ 1:30 ರ ವೇಳೆಗೆ ಏಕಾಏಕಿ ದಾಳಿ ನಡೆಸಿ, ಮನೆಯವರನ್ನು ದಬಾಯಿಸಿದ್ದಾರೆ ಎನ್ನಲಾಗಿದೆ.10 ರಿಂದ 15 ಜನ ಅಧಿಕಾರಿಗಳು ದಾಳಿ ನಡೆಸಿದ್ದು ಮನೆಯಲ್ಲಿದ್ದ ಪ್ರಸಾದ್ ಅವರ ಪತ್ನಿ ಮತ್ತು ಪುಟ್ಟ ಮಗುವಿಗೆ ಅಧಿಕಾರಿಗಳು ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.
ಪ್ರಸಾದ್ ಅವರ ವೃದ್ಧ ತಂದೆ ತಾಯಿಯ ಮೇಲೆಯೂ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ.
ಮನೆಯ ಒಳಗೆ ಜಾಲಾಡಿದ ಸಿಬಂದಿ ಹಣ, ಕೆಲವು ಉಪಕರಣಗಳು, ಹಳೆಯ ಹಲಗೆ ಹೊತ್ತೊಯ್ದಿದ್ದಾರೆ ಎಂದು ಪ್ರಸಾದ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರಸಾದ್ ತನ್ನ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು ದಾಳಿ ವೇಳೆ, ನೀವು ಮಾಧ್ಯಮಗಳಿಗೆ ತಿಳಿಸಿ ನಮ್ಮ ಮಾನ ತೆಗೆದಿದ್ದೀರಿ ಎಂದು ಗದರಿದ್ದು ದಾಖಲಾಗಿದೆ. ಈ ವೇಳೆ, ಕಡಬ ಪೊಲೀಸ್ ಸಿಬ್ಬಂದಿಯೂ ಅರಣ್ಯ ಇಲಾಖೆಯ ಅಧಿಕಾರಿಗಳ ಜೊತೆ ಆಗಮಿಸಿದ್ದರು.
Forest officials in Puttur assault on a man and his family for giving complaint against forest officers being involved in illegal activties.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm