ಬ್ರೇಕಿಂಗ್ ನ್ಯೂಸ್
03-03-21 11:07 pm Mangaluru correspondent ಕರಾವಳಿ
ಪುತ್ತೂರು, ಮಾ.3: ಇತ್ತೀಚೆಗೆ ರಕ್ಷಿತಾರಣ್ಯದಲ್ಲಿ ಮರ ಕಳ್ಳತನ ಆಗಿರುವ ಬಗ್ಗೆ ದೂರು ನೀಡಿ, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಸಂಶಯ ವ್ಯಕ್ತಪಡಿಸಿದ್ದ ವ್ಯಕ್ತಿಯ ಮನೆಗೆ ಮಧ್ಯರಾತ್ರಿ ಸ್ಥಳೀಯ ಅರಣ್ಯ ಅಧಿಕಾರಿಗಳ ತಂಡ ದಾಳಿ ನಡೆಸಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಮರಗಳ್ಳತನದಲ್ಲಿ ಅರಣ್ಯ ಅಧಿಕಾರಿಗಳ ಶಾಮೀಲಾತಿ ಬಗ್ಗೆ ಕಡಬ ಸಮೀಪದ ಪ್ರಸಾದ್ ಎಂಬವರು ದೂರು ನೀಡಿದ್ದರು. ಇದರಿಂದ ತಮ್ಮ ಹುಳುಕು ಹೊರಬರುವ ಭಯದಲ್ಲಿ ನಿನ್ನೆ ರಾತ್ರಿ 1:30 ರ ವೇಳೆಗೆ ಏಕಾಏಕಿ ದಾಳಿ ನಡೆಸಿ, ಮನೆಯವರನ್ನು ದಬಾಯಿಸಿದ್ದಾರೆ ಎನ್ನಲಾಗಿದೆ.10 ರಿಂದ 15 ಜನ ಅಧಿಕಾರಿಗಳು ದಾಳಿ ನಡೆಸಿದ್ದು ಮನೆಯಲ್ಲಿದ್ದ ಪ್ರಸಾದ್ ಅವರ ಪತ್ನಿ ಮತ್ತು ಪುಟ್ಟ ಮಗುವಿಗೆ ಅಧಿಕಾರಿಗಳು ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.

ಪ್ರಸಾದ್ ಅವರ ವೃದ್ಧ ತಂದೆ ತಾಯಿಯ ಮೇಲೆಯೂ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ.
ಮನೆಯ ಒಳಗೆ ಜಾಲಾಡಿದ ಸಿಬಂದಿ ಹಣ, ಕೆಲವು ಉಪಕರಣಗಳು, ಹಳೆಯ ಹಲಗೆ ಹೊತ್ತೊಯ್ದಿದ್ದಾರೆ ಎಂದು ಪ್ರಸಾದ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರಸಾದ್ ತನ್ನ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು ದಾಳಿ ವೇಳೆ, ನೀವು ಮಾಧ್ಯಮಗಳಿಗೆ ತಿಳಿಸಿ ನಮ್ಮ ಮಾನ ತೆಗೆದಿದ್ದೀರಿ ಎಂದು ಗದರಿದ್ದು ದಾಖಲಾಗಿದೆ. ಈ ವೇಳೆ, ಕಡಬ ಪೊಲೀಸ್ ಸಿಬ್ಬಂದಿಯೂ ಅರಣ್ಯ ಇಲಾಖೆಯ ಅಧಿಕಾರಿಗಳ ಜೊತೆ ಆಗಮಿಸಿದ್ದರು.
Forest officials in Puttur assault on a man and his family for giving complaint against forest officers being involved in illegal activties.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
02-07-26 12:10 pm
HK News Staffer
ಮುರಿನ್ ಕಟ್ಟೆ ವಿವಾದ ಹಿನ್ನೆಲೆ ; ಕೋಮು ದ್ವೇಷ ಕದಡು...
02-07-26 12:04 pm
ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಶನ್ ಬಳಿ ಯ...
01-07-26 09:34 pm
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm