ಬ್ರೇಕಿಂಗ್ ನ್ಯೂಸ್
03-03-21 11:07 pm Mangaluru correspondent ಕರಾವಳಿ
ಪುತ್ತೂರು, ಮಾ.3: ಇತ್ತೀಚೆಗೆ ರಕ್ಷಿತಾರಣ್ಯದಲ್ಲಿ ಮರ ಕಳ್ಳತನ ಆಗಿರುವ ಬಗ್ಗೆ ದೂರು ನೀಡಿ, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಸಂಶಯ ವ್ಯಕ್ತಪಡಿಸಿದ್ದ ವ್ಯಕ್ತಿಯ ಮನೆಗೆ ಮಧ್ಯರಾತ್ರಿ ಸ್ಥಳೀಯ ಅರಣ್ಯ ಅಧಿಕಾರಿಗಳ ತಂಡ ದಾಳಿ ನಡೆಸಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಮರಗಳ್ಳತನದಲ್ಲಿ ಅರಣ್ಯ ಅಧಿಕಾರಿಗಳ ಶಾಮೀಲಾತಿ ಬಗ್ಗೆ ಕಡಬ ಸಮೀಪದ ಪ್ರಸಾದ್ ಎಂಬವರು ದೂರು ನೀಡಿದ್ದರು. ಇದರಿಂದ ತಮ್ಮ ಹುಳುಕು ಹೊರಬರುವ ಭಯದಲ್ಲಿ ನಿನ್ನೆ ರಾತ್ರಿ 1:30 ರ ವೇಳೆಗೆ ಏಕಾಏಕಿ ದಾಳಿ ನಡೆಸಿ, ಮನೆಯವರನ್ನು ದಬಾಯಿಸಿದ್ದಾರೆ ಎನ್ನಲಾಗಿದೆ.10 ರಿಂದ 15 ಜನ ಅಧಿಕಾರಿಗಳು ದಾಳಿ ನಡೆಸಿದ್ದು ಮನೆಯಲ್ಲಿದ್ದ ಪ್ರಸಾದ್ ಅವರ ಪತ್ನಿ ಮತ್ತು ಪುಟ್ಟ ಮಗುವಿಗೆ ಅಧಿಕಾರಿಗಳು ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.

ಪ್ರಸಾದ್ ಅವರ ವೃದ್ಧ ತಂದೆ ತಾಯಿಯ ಮೇಲೆಯೂ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ.
ಮನೆಯ ಒಳಗೆ ಜಾಲಾಡಿದ ಸಿಬಂದಿ ಹಣ, ಕೆಲವು ಉಪಕರಣಗಳು, ಹಳೆಯ ಹಲಗೆ ಹೊತ್ತೊಯ್ದಿದ್ದಾರೆ ಎಂದು ಪ್ರಸಾದ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರಸಾದ್ ತನ್ನ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು ದಾಳಿ ವೇಳೆ, ನೀವು ಮಾಧ್ಯಮಗಳಿಗೆ ತಿಳಿಸಿ ನಮ್ಮ ಮಾನ ತೆಗೆದಿದ್ದೀರಿ ಎಂದು ಗದರಿದ್ದು ದಾಖಲಾಗಿದೆ. ಈ ವೇಳೆ, ಕಡಬ ಪೊಲೀಸ್ ಸಿಬ್ಬಂದಿಯೂ ಅರಣ್ಯ ಇಲಾಖೆಯ ಅಧಿಕಾರಿಗಳ ಜೊತೆ ಆಗಮಿಸಿದ್ದರು.
Forest officials in Puttur assault on a man and his family for giving complaint against forest officers being involved in illegal activties.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm