ಬ್ರೇಕಿಂಗ್ ನ್ಯೂಸ್
04-03-21 02:13 pm Mangalore Correspondent ಕರಾವಳಿ
ಪುತ್ತೂರು, ಮಾ.4 : ಇಲ್ಲಿನ ಆರ್ಲಪದವು ಸಮೀಪದ ಕಡಮ್ಮಾಜೆ ಎಂಬಲ್ಲಿ ಕೋಳಿ ತ್ಯಾಜ್ಯ ವಿಲೇವಾರಿಗೆಂದು ಗುಂಡಿ ಅಗೆಯುತ್ತಿದ್ದಾಗ ಗುಡ್ಡ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ.
ಕಡಮ್ಮಾಜೆ ಹಾಜಿ ಅಬ್ದುಲ್ಲಾ ಅವರಿಗೆ ಸೇರಿದ ಕೋಳಿ ಫಾರ್ಮ್ನ ತ್ಯಾಜ್ಯ ವಿಲೇವಾರಿಗೆಂದು ಗುಡ್ಡದ ಬದಿಯಲ್ಲಿ ಜೆಸಿಬಿಯಿಂದ ಹೊಂಡ ತೋಡಿದ್ದು ಈ ವೇಳೆ ಅಲ್ಲಿದ್ದ ಪೈಪ್ ತೆರವು ಮಾಡಲೆಂದು ಇಬ್ಬರು ಕಾರ್ಮಿಕರು ಗುಂಡಿಗೆ ಇಳಿದಿದ್ದರು. ಕಾರ್ಮಿಕರು ಕೆಲಸ ಮಾಡುತ್ತಿದ್ದಾಗಲೇ ಮೇಲಿನಿಂದ ಮಣ್ಣು ಕುಸಿದು ಬಿದ್ದಿದ್ದು ಮಣ್ಣಿನಡಿ ಸಿಲುಕಿದ್ದಾರೆ.
ಕೂಡಲೇ ಪುತ್ತೂರು ಗ್ರಾಮಾಂತರ ಪೊಲೀಸರು ಆಗಮಿಸಿದ್ದು ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಮಣ್ಣು ಬಿದ್ದ ರಭಸಕ್ಕೆ ಕಾರ್ಮಿಕರು ಮೃತರಾಗಿದ್ದಾರೆ ಎನ್ನಲಾಗುತ್ತಿದೆ. ಮೃತರನ್ನು ಪಾರ್ಪಳ್ಳ ನಿವಾಸಿಗಳಾದ ಬಾಬು ಮತ್ತು ರವಿ ಎಂಬವರೆಂದು ಗುರುತಿಸಲಾಗಿದೆ.
Two labourers died when a mound of mud fell on them while they were trying to close a chicken waste pit.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm