ಬ್ರೇಕಿಂಗ್ ನ್ಯೂಸ್
04-03-21 02:13 pm Mangalore Correspondent ಕರಾವಳಿ
ಪುತ್ತೂರು, ಮಾ.4 : ಇಲ್ಲಿನ ಆರ್ಲಪದವು ಸಮೀಪದ ಕಡಮ್ಮಾಜೆ ಎಂಬಲ್ಲಿ ಕೋಳಿ ತ್ಯಾಜ್ಯ ವಿಲೇವಾರಿಗೆಂದು ಗುಂಡಿ ಅಗೆಯುತ್ತಿದ್ದಾಗ ಗುಡ್ಡ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ.


ಕಡಮ್ಮಾಜೆ ಹಾಜಿ ಅಬ್ದುಲ್ಲಾ ಅವರಿಗೆ ಸೇರಿದ ಕೋಳಿ ಫಾರ್ಮ್ನ ತ್ಯಾಜ್ಯ ವಿಲೇವಾರಿಗೆಂದು ಗುಡ್ಡದ ಬದಿಯಲ್ಲಿ ಜೆಸಿಬಿಯಿಂದ ಹೊಂಡ ತೋಡಿದ್ದು ಈ ವೇಳೆ ಅಲ್ಲಿದ್ದ ಪೈಪ್ ತೆರವು ಮಾಡಲೆಂದು ಇಬ್ಬರು ಕಾರ್ಮಿಕರು ಗುಂಡಿಗೆ ಇಳಿದಿದ್ದರು. ಕಾರ್ಮಿಕರು ಕೆಲಸ ಮಾಡುತ್ತಿದ್ದಾಗಲೇ ಮೇಲಿನಿಂದ ಮಣ್ಣು ಕುಸಿದು ಬಿದ್ದಿದ್ದು ಮಣ್ಣಿನಡಿ ಸಿಲುಕಿದ್ದಾರೆ.

ಕೂಡಲೇ ಪುತ್ತೂರು ಗ್ರಾಮಾಂತರ ಪೊಲೀಸರು ಆಗಮಿಸಿದ್ದು ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಮಣ್ಣು ಬಿದ್ದ ರಭಸಕ್ಕೆ ಕಾರ್ಮಿಕರು ಮೃತರಾಗಿದ್ದಾರೆ ಎನ್ನಲಾಗುತ್ತಿದೆ. ಮೃತರನ್ನು ಪಾರ್ಪಳ್ಳ ನಿವಾಸಿಗಳಾದ ಬಾಬು ಮತ್ತು ರವಿ ಎಂಬವರೆಂದು ಗುರುತಿಸಲಾಗಿದೆ.
Two labourers died when a mound of mud fell on them while they were trying to close a chicken waste pit.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm