ಬ್ರೇಕಿಂಗ್ ನ್ಯೂಸ್
04-03-21 02:13 pm Mangalore Correspondent ಕರಾವಳಿ
ಪುತ್ತೂರು, ಮಾ.4 : ಇಲ್ಲಿನ ಆರ್ಲಪದವು ಸಮೀಪದ ಕಡಮ್ಮಾಜೆ ಎಂಬಲ್ಲಿ ಕೋಳಿ ತ್ಯಾಜ್ಯ ವಿಲೇವಾರಿಗೆಂದು ಗುಂಡಿ ಅಗೆಯುತ್ತಿದ್ದಾಗ ಗುಡ್ಡ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ.


ಕಡಮ್ಮಾಜೆ ಹಾಜಿ ಅಬ್ದುಲ್ಲಾ ಅವರಿಗೆ ಸೇರಿದ ಕೋಳಿ ಫಾರ್ಮ್ನ ತ್ಯಾಜ್ಯ ವಿಲೇವಾರಿಗೆಂದು ಗುಡ್ಡದ ಬದಿಯಲ್ಲಿ ಜೆಸಿಬಿಯಿಂದ ಹೊಂಡ ತೋಡಿದ್ದು ಈ ವೇಳೆ ಅಲ್ಲಿದ್ದ ಪೈಪ್ ತೆರವು ಮಾಡಲೆಂದು ಇಬ್ಬರು ಕಾರ್ಮಿಕರು ಗುಂಡಿಗೆ ಇಳಿದಿದ್ದರು. ಕಾರ್ಮಿಕರು ಕೆಲಸ ಮಾಡುತ್ತಿದ್ದಾಗಲೇ ಮೇಲಿನಿಂದ ಮಣ್ಣು ಕುಸಿದು ಬಿದ್ದಿದ್ದು ಮಣ್ಣಿನಡಿ ಸಿಲುಕಿದ್ದಾರೆ.

ಕೂಡಲೇ ಪುತ್ತೂರು ಗ್ರಾಮಾಂತರ ಪೊಲೀಸರು ಆಗಮಿಸಿದ್ದು ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಮಣ್ಣು ಬಿದ್ದ ರಭಸಕ್ಕೆ ಕಾರ್ಮಿಕರು ಮೃತರಾಗಿದ್ದಾರೆ ಎನ್ನಲಾಗುತ್ತಿದೆ. ಮೃತರನ್ನು ಪಾರ್ಪಳ್ಳ ನಿವಾಸಿಗಳಾದ ಬಾಬು ಮತ್ತು ರವಿ ಎಂಬವರೆಂದು ಗುರುತಿಸಲಾಗಿದೆ.
Two labourers died when a mound of mud fell on them while they were trying to close a chicken waste pit.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm