ಬ್ರೇಕಿಂಗ್ ನ್ಯೂಸ್
04-03-21 08:07 pm Mangaluru correspondent ಕರಾವಳಿ
ಮಂಗಳೂರು, ಮಾ.4: ವಳಚ್ಚಿಲ್, ದೇರಳಕಟ್ಟೆ ಕಾಲೇಜಿನ ರ್ಯಾಗಿಂಗ್ ಪ್ರಕರಣದ ಬಳಿಕ ಈಗ ಸುರತ್ಕಲ್ ಬಳಿಯ ಮುಕ್ಕದಲ್ಲಿ ರ್ಯಾಗಿಂಗ್ ಘಟನೆ ಬೆಳಕಿಗೆ ಬಂದಿದೆ. ಮುಕ್ಕದ ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿಗಳು ರ್ಯಾಗಿಂಗ್ ನಡೆಸಿದ್ದು ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ರ್ಯಾಗಿಂಗ್ ನಡೆಸಿರುವ ಬಗ್ಗೆ ಕಿರಿಯ ವಿದ್ಯಾರ್ಥಿಗಳು ಪ್ರಾಂಶುಪಾಲರ ಗಮನಕ್ಕೆ ತಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಪ್ರಾಂಶುಪಾಲರು ಆರೋಪಿತ ನಾಲ್ವರನ್ನು ಕರೆಸಿ ಬುದ್ಧಿ ಮಾತು ಹೇಳಿದ್ದಾರೆ. ಡಿಬಾರ್ ಮಾಡುವುದಾಗಿ ಬೆದರಿಸಿದ್ದಾರೆ. ಈ ವೇಳೆ, ಕ್ರುದ್ಧರಾದ ಮೂವರು ವಿದ್ಯಾರ್ಥಿಗಳು ಪ್ರಾಂಶುಪಾಲರ ಮೇಲೇ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದ್ದು ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಹಲ್ಲೆ ಮತ್ತು ರ್ಯಾಗಿಂಗ್ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ನಾಲ್ವರ ಪೈಕಿ ಮೂವರ ಮೇಲೆ ಹಲ್ಲೆ ನಡೆಸಿದ ಪ್ರಕರಣ ದಾಖಲಾಗಿದೆ. ಘಟನೆ ಯಾಕಾಯ್ತು , ವಿದ್ಯಾರ್ಥಿಗಳ ಆರೋಪ ಏನಿತ್ತು ಅನ್ನೋದ್ರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಬಿಟ್ಟುಕೊಟ್ಟಿಲ್ಲ.
ಕಳೆದ ಎರಡ್ಮೂರು ತಿಂಗಳ ಅಂತರದಲ್ಲಿ ಎರಡು ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣ ನಡೆದಿತ್ತು. ಪೊಲೀಸ್ ಕಮಿಷನರ್ ವಾರ್ನ್ ಮಾಡಿದ್ದರೂ, ವಿದ್ಯಾರ್ಥಿಗಳು ಕ್ಯಾರ್ ಮಾಡಿಲ್ಲ.
Four students have been arrested for Ragging and Assult on principal at Srinivas college of Engineering at Mukka in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm