ಬ್ರೇಕಿಂಗ್ ನ್ಯೂಸ್
04-03-21 08:07 pm Mangaluru correspondent ಕರಾವಳಿ
ಮಂಗಳೂರು, ಮಾ.4: ವಳಚ್ಚಿಲ್, ದೇರಳಕಟ್ಟೆ ಕಾಲೇಜಿನ ರ್ಯಾಗಿಂಗ್ ಪ್ರಕರಣದ ಬಳಿಕ ಈಗ ಸುರತ್ಕಲ್ ಬಳಿಯ ಮುಕ್ಕದಲ್ಲಿ ರ್ಯಾಗಿಂಗ್ ಘಟನೆ ಬೆಳಕಿಗೆ ಬಂದಿದೆ. ಮುಕ್ಕದ ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿಗಳು ರ್ಯಾಗಿಂಗ್ ನಡೆಸಿದ್ದು ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ರ್ಯಾಗಿಂಗ್ ನಡೆಸಿರುವ ಬಗ್ಗೆ ಕಿರಿಯ ವಿದ್ಯಾರ್ಥಿಗಳು ಪ್ರಾಂಶುಪಾಲರ ಗಮನಕ್ಕೆ ತಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಪ್ರಾಂಶುಪಾಲರು ಆರೋಪಿತ ನಾಲ್ವರನ್ನು ಕರೆಸಿ ಬುದ್ಧಿ ಮಾತು ಹೇಳಿದ್ದಾರೆ. ಡಿಬಾರ್ ಮಾಡುವುದಾಗಿ ಬೆದರಿಸಿದ್ದಾರೆ. ಈ ವೇಳೆ, ಕ್ರುದ್ಧರಾದ ಮೂವರು ವಿದ್ಯಾರ್ಥಿಗಳು ಪ್ರಾಂಶುಪಾಲರ ಮೇಲೇ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದ್ದು ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಹಲ್ಲೆ ಮತ್ತು ರ್ಯಾಗಿಂಗ್ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ನಾಲ್ವರ ಪೈಕಿ ಮೂವರ ಮೇಲೆ ಹಲ್ಲೆ ನಡೆಸಿದ ಪ್ರಕರಣ ದಾಖಲಾಗಿದೆ. ಘಟನೆ ಯಾಕಾಯ್ತು , ವಿದ್ಯಾರ್ಥಿಗಳ ಆರೋಪ ಏನಿತ್ತು ಅನ್ನೋದ್ರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಬಿಟ್ಟುಕೊಟ್ಟಿಲ್ಲ.
ಕಳೆದ ಎರಡ್ಮೂರು ತಿಂಗಳ ಅಂತರದಲ್ಲಿ ಎರಡು ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣ ನಡೆದಿತ್ತು. ಪೊಲೀಸ್ ಕಮಿಷನರ್ ವಾರ್ನ್ ಮಾಡಿದ್ದರೂ, ವಿದ್ಯಾರ್ಥಿಗಳು ಕ್ಯಾರ್ ಮಾಡಿಲ್ಲ.
Four students have been arrested for Ragging and Assult on principal at Srinivas college of Engineering at Mukka in Mangalore.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
02-07-26 12:10 pm
HK News Staffer
ಮುರಿನ್ ಕಟ್ಟೆ ವಿವಾದ ಹಿನ್ನೆಲೆ ; ಕೋಮು ದ್ವೇಷ ಕದಡು...
02-07-26 12:04 pm
ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಶನ್ ಬಳಿ ಯ...
01-07-26 09:34 pm
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm