ಬ್ರೇಕಿಂಗ್ ನ್ಯೂಸ್
04-03-21 08:07 pm Mangaluru correspondent ಕರಾವಳಿ
ಮಂಗಳೂರು, ಮಾ.4: ವಳಚ್ಚಿಲ್, ದೇರಳಕಟ್ಟೆ ಕಾಲೇಜಿನ ರ್ಯಾಗಿಂಗ್ ಪ್ರಕರಣದ ಬಳಿಕ ಈಗ ಸುರತ್ಕಲ್ ಬಳಿಯ ಮುಕ್ಕದಲ್ಲಿ ರ್ಯಾಗಿಂಗ್ ಘಟನೆ ಬೆಳಕಿಗೆ ಬಂದಿದೆ. ಮುಕ್ಕದ ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿಗಳು ರ್ಯಾಗಿಂಗ್ ನಡೆಸಿದ್ದು ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ರ್ಯಾಗಿಂಗ್ ನಡೆಸಿರುವ ಬಗ್ಗೆ ಕಿರಿಯ ವಿದ್ಯಾರ್ಥಿಗಳು ಪ್ರಾಂಶುಪಾಲರ ಗಮನಕ್ಕೆ ತಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಪ್ರಾಂಶುಪಾಲರು ಆರೋಪಿತ ನಾಲ್ವರನ್ನು ಕರೆಸಿ ಬುದ್ಧಿ ಮಾತು ಹೇಳಿದ್ದಾರೆ. ಡಿಬಾರ್ ಮಾಡುವುದಾಗಿ ಬೆದರಿಸಿದ್ದಾರೆ. ಈ ವೇಳೆ, ಕ್ರುದ್ಧರಾದ ಮೂವರು ವಿದ್ಯಾರ್ಥಿಗಳು ಪ್ರಾಂಶುಪಾಲರ ಮೇಲೇ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದ್ದು ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಹಲ್ಲೆ ಮತ್ತು ರ್ಯಾಗಿಂಗ್ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ನಾಲ್ವರ ಪೈಕಿ ಮೂವರ ಮೇಲೆ ಹಲ್ಲೆ ನಡೆಸಿದ ಪ್ರಕರಣ ದಾಖಲಾಗಿದೆ. ಘಟನೆ ಯಾಕಾಯ್ತು , ವಿದ್ಯಾರ್ಥಿಗಳ ಆರೋಪ ಏನಿತ್ತು ಅನ್ನೋದ್ರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಬಿಟ್ಟುಕೊಟ್ಟಿಲ್ಲ.
ಕಳೆದ ಎರಡ್ಮೂರು ತಿಂಗಳ ಅಂತರದಲ್ಲಿ ಎರಡು ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣ ನಡೆದಿತ್ತು. ಪೊಲೀಸ್ ಕಮಿಷನರ್ ವಾರ್ನ್ ಮಾಡಿದ್ದರೂ, ವಿದ್ಯಾರ್ಥಿಗಳು ಕ್ಯಾರ್ ಮಾಡಿಲ್ಲ.
Four students have been arrested for Ragging and Assult on principal at Srinivas college of Engineering at Mukka in Mangalore.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm