ಬ್ರೇಕಿಂಗ್ ನ್ಯೂಸ್
05-03-21 12:17 pm Udupi Correspondent ಕರಾವಳಿ
ಉಡುಪಿ, ಮಾ.5: ಚಾಲಕಿಯ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಲಕ್ಷ್ಮಿಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಇಳಿದಿದೆ. ಈ ಸಂದರ್ಭ ರಸ್ತೆ ಬದಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿದೆ.
7 ದ್ವಿಚಕ್ರ ವಾಹನಗಳು ಕಾರಿನ ಜೊತೆಗೆ ಮಳೆಗಾಲದಲ್ಲಿ ನೀರು ಹರಿಯುವ ತೋಡಿಗೆ ಬಿದ್ದಿದೆ. ಕೆಳಭಾಗದಲ್ಲಿ ಮರವಿದ್ದ ಕಾರಣ ಕಾರು ಸಂಪುರ್ಣವಾಗಿ ಕಂದಕಕ್ಕೆ ಉರುಳದೆ ನಿಂತಿದೆ. ಅದೃಷ್ಟವಶಾತ್ ಕಾರು ಚಾಲಕಿಗೆ ಯಾವುದೇ ಗಾಯಗಳು ಆಗಿಲ್ಲ.
ರಸ್ತೆ ಬದಿ ನಿಲ್ಲಿಸಲಾಗಿದ್ದ ನ್ಯೂ ಮಣಿಪಾಲ್ ಬಜಾರ್ ನ ಸೆಕೆಂಡ್ ಹ್ಯಾಂಡ್ ವಾಹನಗಳಗೆ ಕಾರು ಡಿಕ್ಕಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Seven bikes damaged after a car fell into a roadside ditch in Udupi after a girl lost control of her driving.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
02-07-26 12:10 pm
HK News Staffer
ಮುರಿನ್ ಕಟ್ಟೆ ವಿವಾದ ಹಿನ್ನೆಲೆ ; ಕೋಮು ದ್ವೇಷ ಕದಡು...
02-07-26 12:04 pm
ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಶನ್ ಬಳಿ ಯ...
01-07-26 09:34 pm
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm