ಬ್ರೇಕಿಂಗ್ ನ್ಯೂಸ್
05-03-21 12:17 pm Udupi Correspondent ಕರಾವಳಿ
ಉಡುಪಿ, ಮಾ.5: ಚಾಲಕಿಯ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಲಕ್ಷ್ಮಿಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಇಳಿದಿದೆ. ಈ ಸಂದರ್ಭ ರಸ್ತೆ ಬದಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿದೆ.
7 ದ್ವಿಚಕ್ರ ವಾಹನಗಳು ಕಾರಿನ ಜೊತೆಗೆ ಮಳೆಗಾಲದಲ್ಲಿ ನೀರು ಹರಿಯುವ ತೋಡಿಗೆ ಬಿದ್ದಿದೆ. ಕೆಳಭಾಗದಲ್ಲಿ ಮರವಿದ್ದ ಕಾರಣ ಕಾರು ಸಂಪುರ್ಣವಾಗಿ ಕಂದಕಕ್ಕೆ ಉರುಳದೆ ನಿಂತಿದೆ. ಅದೃಷ್ಟವಶಾತ್ ಕಾರು ಚಾಲಕಿಗೆ ಯಾವುದೇ ಗಾಯಗಳು ಆಗಿಲ್ಲ.
ರಸ್ತೆ ಬದಿ ನಿಲ್ಲಿಸಲಾಗಿದ್ದ ನ್ಯೂ ಮಣಿಪಾಲ್ ಬಜಾರ್ ನ ಸೆಕೆಂಡ್ ಹ್ಯಾಂಡ್ ವಾಹನಗಳಗೆ ಕಾರು ಡಿಕ್ಕಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Seven bikes damaged after a car fell into a roadside ditch in Udupi after a girl lost control of her driving.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm