ಬ್ರೇಕಿಂಗ್ ನ್ಯೂಸ್
05-03-21 04:23 pm Mangalore Correspondent ಕರಾವಳಿ
ಮಂಗಳೂರು, ಮಾ 5: ಉಜಿರೆ ಎಸ್.ಡಿ.ಎಂ ಕಾಲೇಜಿನ ಹಳೆ ವಿದ್ಯಾರ್ಥಿನಿ ಹಾಗೂ ತುಂಬು ಗರ್ಭಿಣಿಯಾಗಿದ್ದ ಶ್ರೇಯಾ ರೈ ನ್ಯುಮೋನಿಯಾಕ್ಕೆ ತುತ್ತಾಗಿ ದುಬೈಯಲ್ಲಿ ಶುಕ್ರವಾರ ಬೆಳಗ್ಗೆ ಮೃತ ಪಟ್ಟಿದ್ದಾರೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಳಸದ ನಿವಾಸಿಯಾಗಿದ್ದ ಶ್ರೇಯಾ, ತಮ್ಮ ಪದವಿ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಪೂರೈಸಿದ್ದರು. ಬಳಿಕ ಪಡುಬಿದ್ರಿ ಮೂಲದ ಪವನ್ ಶೆಟ್ಟಿಯವರನ್ನು ಮದುವೆಯಾಗಿದ್ದು ಶ್ರೇಯಾ ಗಂಡನೊಂದಿಗೆ ದುಬೈಯಲ್ಲಿ ನೆಲೆಸಿದ್ದರು.

7 ತಿಂಗಳ ತುಂಬು ಗರ್ಭಿಣಿಯಾಗಿದ್ದ ಶ್ರೇಯಾ ಇತ್ತೀಚೆಗೆ ನ್ಯುಮೋನಿಯಾಕ್ಕೆ ತುತ್ತಾಗಿದ್ದು ದುಬೈನಲ್ಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ರೋಗ ಉಲ್ಬಣಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾಲೇಜು ದಿನಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ಶ್ರೇಯಾ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಚಟುವಟಿಕೆಯಲ್ಲಿ ಮುಂದಿದ್ದರು. ಅವರ ಅಕಾಲಿಕ ನಿಧನ ಕುಟುಂಬ ಸದಸ್ಯರು, ಬಂಧು ಮಿತ್ರರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
A woman from Ujre, Beltangady here in Dakshina Kannada, presently residing in Dubai, died due to Covid-19 infection and pneumonia. The deceased Shreya Rai, was seven months pregnant.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm