ಬ್ರೇಕಿಂಗ್ ನ್ಯೂಸ್
05-03-21 04:23 pm Mangalore Correspondent ಕರಾವಳಿ
ಮಂಗಳೂರು, ಮಾ 5: ಉಜಿರೆ ಎಸ್.ಡಿ.ಎಂ ಕಾಲೇಜಿನ ಹಳೆ ವಿದ್ಯಾರ್ಥಿನಿ ಹಾಗೂ ತುಂಬು ಗರ್ಭಿಣಿಯಾಗಿದ್ದ ಶ್ರೇಯಾ ರೈ ನ್ಯುಮೋನಿಯಾಕ್ಕೆ ತುತ್ತಾಗಿ ದುಬೈಯಲ್ಲಿ ಶುಕ್ರವಾರ ಬೆಳಗ್ಗೆ ಮೃತ ಪಟ್ಟಿದ್ದಾರೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಳಸದ ನಿವಾಸಿಯಾಗಿದ್ದ ಶ್ರೇಯಾ, ತಮ್ಮ ಪದವಿ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಪೂರೈಸಿದ್ದರು. ಬಳಿಕ ಪಡುಬಿದ್ರಿ ಮೂಲದ ಪವನ್ ಶೆಟ್ಟಿಯವರನ್ನು ಮದುವೆಯಾಗಿದ್ದು ಶ್ರೇಯಾ ಗಂಡನೊಂದಿಗೆ ದುಬೈಯಲ್ಲಿ ನೆಲೆಸಿದ್ದರು.

7 ತಿಂಗಳ ತುಂಬು ಗರ್ಭಿಣಿಯಾಗಿದ್ದ ಶ್ರೇಯಾ ಇತ್ತೀಚೆಗೆ ನ್ಯುಮೋನಿಯಾಕ್ಕೆ ತುತ್ತಾಗಿದ್ದು ದುಬೈನಲ್ಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ರೋಗ ಉಲ್ಬಣಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾಲೇಜು ದಿನಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ಶ್ರೇಯಾ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಚಟುವಟಿಕೆಯಲ್ಲಿ ಮುಂದಿದ್ದರು. ಅವರ ಅಕಾಲಿಕ ನಿಧನ ಕುಟುಂಬ ಸದಸ್ಯರು, ಬಂಧು ಮಿತ್ರರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
A woman from Ujre, Beltangady here in Dakshina Kannada, presently residing in Dubai, died due to Covid-19 infection and pneumonia. The deceased Shreya Rai, was seven months pregnant.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm