ಬ್ರೇಕಿಂಗ್ ನ್ಯೂಸ್
05-03-21 06:02 pm Mangalore Correspondent ಕರಾವಳಿ
ಮಂಗಳೂರು, ಮಾ.5 : ದುಬೈನಿಂದ ಚಿನ್ನವನ್ನು ತೆಳುವಾದ ಹಾಳೆಯನ್ನಾಗಿಸಿ ಮೇಕಪ್ ಸೆಟ್ ಅಡಿಭಾಗದಲ್ಲಿ ಅಡಗಿಸಿಟ್ಟು ತರುತ್ತಿದ್ದ ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಗುಜರಾತ್ ಮೂಲದ ಕಾಸಿಮ್ ಇಬ್ರಾಹಿಂ ಕೊಲಾಡ್ ಮತ್ತು ಭಟ್ಕಳ ಮೂಲದ ಮೊಹಮ್ಮದ್ ಬಶರ್ ರಕ್ನುದೀನ್ ಬಂಧಿತರು.


ಇವರು ಇಂಡಿಗೋ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದು ಕಸ್ಟಮ್ಸ್ ಅಧಿಕಾರಿಗಳು ಬ್ಯಾಗ್ ತಪಾಸಣೆ ಮಾಡಿದ್ದಾರೆ. ಈ ವೇಳೆ, ಮೇಕಪ್ ಸೆಟ್ ನಲ್ಲಿ 11 ಲಕ್ಷ ಮೌಲ್ಯದ 238 ಗ್ರಾಮ್ ಚಿನ್ನ ಪತ್ತೆಯಾಗಿದೆ.
ಮೇಕಪ್ ಸಾಧನದ ಪೌಡರ್ ಇನ್ನಿತರ ಡಬ್ಬಗಳ ಅಡಿಯಲ್ಲಿ ಚಿನ್ನದ ತೆಳು ಹಾಳೆಯಾಗಿಸಿ ತರಲಾಗಿತ್ತು. ನೋಡಿದರೆ ಚಿನ್ನ ಎಂದು ನಂಬಿಕೆ ಬರದಂತೆ ಅಡಗಿಸಿಟ್ಟಿದ್ದರು.
Customs officials, based on intelligence, intercepted two persons who were found to be smuggling gold by concealing them as gold foils pasted to the bottom of the makeup foundation boxes and plastering gold powder pouches in the armpits.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
02-07-26 12:10 pm
HK News Staffer
ಮುರಿನ್ ಕಟ್ಟೆ ವಿವಾದ ಹಿನ್ನೆಲೆ ; ಕೋಮು ದ್ವೇಷ ಕದಡು...
02-07-26 12:04 pm
ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಶನ್ ಬಳಿ ಯ...
01-07-26 09:34 pm
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm