ಬ್ರೇಕಿಂಗ್ ನ್ಯೂಸ್
06-03-21 03:06 pm Mangalore Correspondent ಕರಾವಳಿ
ಮಂಗಳೂರು, ಮಾ.6: ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಸೂಪರ್ ಹ್ಯೂಮನ್ ಜೂಡೋ ಜಿಮ್ನಾಸ್ಟಿಕ್ ಕ್ಲಬ್ಬಿನ ಇಬ್ಬರು ಜೂಡೋ ಅತ್ಲೀಟ್ ಗಳು ನೇಪಾಳದಲ್ಲಿ ನಡೆದ ಟೂರ್ನಮೆಂಟಿನಲ್ಲಿ ಚಿನ್ನದ ಪದಕ ಪಡೆದಿದ್ದಾರೆ.
ಇಂಡೋ – ನೇಪಾಳ ಮಟ್ಟದ ಆಹ್ವಾನಿತ ಜಿಮ್ನಾಸ್ಟಿಕ್ ಕ್ಲಬ್ ಗಳ ಸದಸ್ಯರ ಟೂರ್ನಮೆಂಟಿನಲ್ಲಿ ಬಂಟ್ವಾಳ ತಾಲೂಕಿನ ಕಾಲಡ್ಕ ನಿವಾಸಿಗಳಾದ ನಿಶಿತ್ ಮತ್ತು ಧನಂಜಯ್ ಎಂಬ ಇಬ್ಬರು ಚಿನ್ನದ ಪದಕ ಪಡೆದಿದ್ದಾರೆ. ಇವರು ಮಂಗಳೂರಿನ ಸೂಪರ್ ಹ್ಯೂಮನ್ ಜಿಮ್ ನಲ್ಲಿ ಕೋಚ್ ಆಶಿಷ್ ಅವರಿಂದ ತರಬೇತು ಪಡೆದಿದ್ದರು. ಫೆ.24ರಿಂದ 28ರ ವರೆಗೆ ನೇಪಾಳದ ಕಸ್ಕಿ ಎನ್ನುವ ಪ್ರದೇಶದಲ್ಲಿ ಈ ಟೂರ್ನಮೆಂಟ್ ನಡೆದಿತ್ತು.
ಕಳೆದ ಬಾರಿ ಗೋವಾದಲ್ಲಿ ನಡೆದ ನೇಶನಲ್ ಜೂಡೋ ಚಾಂಪ್ಯನ್ ಶಿಪ್ಪಿನಲ್ಲಿ ನಿಶಿತ್ ಮತ್ತು ಧನಂಜಯ್ ಚಿನ್ನದ ಪದಕ ಗಳಿಸಿದ್ದರು. ಒಲಿಂಪಿಕ್ ಗೇಮ್ ಆಗಿರುವ ಜೂಡೋ ಕ್ರೀಡೆಯಲ್ಲಿ ಕರಾವಳಿಯ ಮಂದಿ ಸಾಧನೆ ಮಾಡಿದ್ದು ಕಡಿಮೆ. ಈಗ ಇವರಿಬ್ಬರ ಸಾಧನೆ ಮಂಗಳೂರಿನ ಮಂದಿಗೆ ಹೆಮ್ಮೆಯಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವ ಈ ಜೋಡಿ ಒಲಿಂಪಿಕ್ ಕ್ರೀಡೆಯಲ್ಲಿ ಪದಕ ಗೆಲ್ಲುವಂತಾಗಲಿ ಎಂದು ಮೌ ಥಾಯ್ ಅಸೋಸಿಯೇಶನ್ ಆಫ್ ಕರ್ನಾಟಕ ಇದರ ಗೌರವಾಧ್ಯಕ್ಷ ಸದಾನಂದ ಶೆಟ್ಟಿ, ಅಸೋಸಿಯೇಶನ್ ಅಧ್ಯಕ್ಷ ರಾಜಗೋಪಾಲ್ ರೈ, ಅಸೋಸಿಯೇಶನ್ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಬಿಜೆಪಿ ಯುವಮೋರ್ಚಾ ಮಂಗಳೂರು ದಕ್ಷಿಣ ಕ್ಷೇತ್ರದ ಅಧ್ಯಕ್ಷ ಸಚಿನ್ ರಾಜ್ ರೈ, ಮಂಗಳೂರಿನ ಸೂಪರ್ ಹ್ಯೂಮನ್ ಜಿಮ್ ಪಾಲುದಾರ ಬಿಪಿನ್ ರಾಜ್ ರೈ ಅಭಿನಂದಿಸಿದ್ದಾರೆ.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm