ಬ್ರೇಕಿಂಗ್ ನ್ಯೂಸ್
 
            
                        06-03-21 03:06 pm Mangalore Correspondent ಕರಾವಳಿ
 
            ಮಂಗಳೂರು, ಮಾ.6: ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಸೂಪರ್ ಹ್ಯೂಮನ್ ಜೂಡೋ ಜಿಮ್ನಾಸ್ಟಿಕ್ ಕ್ಲಬ್ಬಿನ ಇಬ್ಬರು ಜೂಡೋ ಅತ್ಲೀಟ್ ಗಳು ನೇಪಾಳದಲ್ಲಿ ನಡೆದ ಟೂರ್ನಮೆಂಟಿನಲ್ಲಿ ಚಿನ್ನದ ಪದಕ ಪಡೆದಿದ್ದಾರೆ.
ಇಂಡೋ – ನೇಪಾಳ ಮಟ್ಟದ ಆಹ್ವಾನಿತ ಜಿಮ್ನಾಸ್ಟಿಕ್ ಕ್ಲಬ್ ಗಳ ಸದಸ್ಯರ ಟೂರ್ನಮೆಂಟಿನಲ್ಲಿ ಬಂಟ್ವಾಳ ತಾಲೂಕಿನ ಕಾಲಡ್ಕ ನಿವಾಸಿಗಳಾದ ನಿಶಿತ್ ಮತ್ತು ಧನಂಜಯ್ ಎಂಬ ಇಬ್ಬರು ಚಿನ್ನದ ಪದಕ ಪಡೆದಿದ್ದಾರೆ. ಇವರು ಮಂಗಳೂರಿನ ಸೂಪರ್ ಹ್ಯೂಮನ್ ಜಿಮ್ ನಲ್ಲಿ ಕೋಚ್ ಆಶಿಷ್ ಅವರಿಂದ ತರಬೇತು ಪಡೆದಿದ್ದರು. ಫೆ.24ರಿಂದ 28ರ ವರೆಗೆ ನೇಪಾಳದ ಕಸ್ಕಿ ಎನ್ನುವ ಪ್ರದೇಶದಲ್ಲಿ ಈ ಟೂರ್ನಮೆಂಟ್ ನಡೆದಿತ್ತು.
ಕಳೆದ ಬಾರಿ ಗೋವಾದಲ್ಲಿ ನಡೆದ ನೇಶನಲ್ ಜೂಡೋ ಚಾಂಪ್ಯನ್ ಶಿಪ್ಪಿನಲ್ಲಿ ನಿಶಿತ್ ಮತ್ತು ಧನಂಜಯ್ ಚಿನ್ನದ ಪದಕ ಗಳಿಸಿದ್ದರು. ಒಲಿಂಪಿಕ್ ಗೇಮ್ ಆಗಿರುವ ಜೂಡೋ ಕ್ರೀಡೆಯಲ್ಲಿ ಕರಾವಳಿಯ ಮಂದಿ ಸಾಧನೆ ಮಾಡಿದ್ದು ಕಡಿಮೆ. ಈಗ ಇವರಿಬ್ಬರ ಸಾಧನೆ ಮಂಗಳೂರಿನ ಮಂದಿಗೆ ಹೆಮ್ಮೆಯಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವ ಈ ಜೋಡಿ ಒಲಿಂಪಿಕ್ ಕ್ರೀಡೆಯಲ್ಲಿ ಪದಕ ಗೆಲ್ಲುವಂತಾಗಲಿ ಎಂದು ಮೌ ಥಾಯ್ ಅಸೋಸಿಯೇಶನ್ ಆಫ್ ಕರ್ನಾಟಕ ಇದರ ಗೌರವಾಧ್ಯಕ್ಷ ಸದಾನಂದ ಶೆಟ್ಟಿ, ಅಸೋಸಿಯೇಶನ್ ಅಧ್ಯಕ್ಷ ರಾಜಗೋಪಾಲ್ ರೈ, ಅಸೋಸಿಯೇಶನ್ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಬಿಜೆಪಿ ಯುವಮೋರ್ಚಾ ಮಂಗಳೂರು ದಕ್ಷಿಣ ಕ್ಷೇತ್ರದ ಅಧ್ಯಕ್ಷ ಸಚಿನ್ ರಾಜ್ ರೈ, ಮಂಗಳೂರಿನ ಸೂಪರ್ ಹ್ಯೂಮನ್ ಜಿಮ್ ಪಾಲುದಾರ ಬಿಪಿನ್ ರಾಜ್ ರೈ ಅಭಿನಂದಿಸಿದ್ದಾರೆ.
 
            
            
             
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 09:23 pm
                        
            
                  
                Mangalore Correspondent    
            
                    
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm