ಬ್ರೇಕಿಂಗ್ ನ್ಯೂಸ್
06-03-21 04:00 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಮಾ.6 : ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಎಂಬಲ್ಲಿ ಮರದಲ್ಲಿ ಬಾಲಕಿಯೊಬ್ಬಳು ಉಯ್ಯಾಲೆ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಬಿಗಿದು ಮೃತಪಟ್ಟ ಘಟನೆ ನಡೆದಿದೆ.
ಹುಟ್ಟುಹಬ್ಬದ ದಿನವಾದ ಮಾ.5ರಂದು ಶಾಲೆಗೆ ರಜೆ ಮಾಡಿ ಬಾಲಕಿ ಮನೆಯಲ್ಲಿ ಆಟವಾಡುತ್ತಿದ್ದಳು. ಮರದಲ್ಲಿ ಹಗ್ಗ ಕಟ್ಟಿ ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಬಿಗಿದಿದ್ದು ಸ್ಥಳದಲ್ಲೇ ಮೃತಪಟ್ಟಳು ಎನ್ನಲಾಗಿದೆ.
ಏನೆಕಲ್ಲು ಗ್ರಾಮದ ಮುತ್ಲಾಜಡ್ಕ ಬಾಬು ಅಜಿಲ ಅವರ ಪುತ್ರಿ ಶೃತಿ (11) ಮೃತ ಬಾಲಕಿ. ಮನೆ ಸಮೀಪದ ಸೀಬೆಹಣ್ಣು ಮರಕ್ಕೆ ಬಟ್ಟೆಯಲ್ಲಿ ಕಟ್ಟಿದ ಉಯ್ಯಾಲೆಯಾಡುತ್ತಿದ್ದಾಗ ದುರಂತ ಸಂಭವಿಸಿದೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm