ಬ್ರೇಕಿಂಗ್ ನ್ಯೂಸ್
06-03-21 05:44 pm Mangalore Correspondent ಕರಾವಳಿ
ಮಂಗಳೂರು, ಮಾ.6 : ಮಗನ ಸ್ಕೂಲ್ ಫೀಸ್ ಕಟ್ಟಲೆಂದು ಎತ್ತಿಟ್ಟಿದ್ದ ಹಣನ್ನು ಹಿಂದಿನ ಸಿಸಿಬಿ ಪೊಲೀಸರು ದೋಚಿದ್ದಾರೆ ಎಂದು ಮಂಗಳೂರು ನಗರ ಉಪ ಪೊಲೀಸ್ ಆಯುಕ್ತರಿಗೆ ಪಾಂಡೇಶ್ವರ ನಿವಾಸಿ ವಿನಯಾ ಎಂಬ ಮಹಿಳೆ ದೂರು ನೀಡಿದ್ದಾರೆ. ಮಹಿಳೆಯ ದೂರಿನೊಂದಿಗೆ ಈ ಹಿಂದಿನ ಸಿಸಿಬಿ ಪೊಲೀಸ್ ತಂಡದ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.
2019ರ ಅಕ್ಟೋಬರ್ನಲ್ಲಿ ಸಿಸಿಬಿ ಅಧಿಕಾರಿಗಳು ಕ್ರಿಕೆಟ್ ಬೆಟ್ಟಿಂಗ್ ಆರೋಪದಡಿ ಅಂಗಡಿಯ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಪೊಲೀಸರು ಅಂಗಡಿಯಲ್ಲಿದ್ದ ಬ್ಯಾಗ್ನಿಂದ 86,000 ರೂ. ಹಣವನ್ನು ತೆಗೆದುಕೊಂಡು ಹೋಗಿದ್ದಾರೆ. ಈ ಹಣ ಮಗನ ಶಾಲಾ ಶುಲ್ಕಕ್ಕೆ ಇಟ್ಟಿದ್ದಾಗಿತ್ತು. ತನಗೆ ನ್ಯಾಯ ದೊರಕಿಸಿಕೊಡಿ ಎಂದು ಮಹಿಳೆ ವಿನಯ ಗಾಂವ್ಕರ್ ಬಳಿ ದೂರು ನೀಡಿದ್ದಾರೆ.


ಕಬ್ಬಾಳ್ ರಾಜ್ ಮಂಗಳೂರು ಸಿಸಿಬಿ ಎಸ್ಐ ಆಗಿದ್ದಾಗ ಈ ಲೂಟಿ ನಡೆದಿದೆ ಎಂದು ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದು, ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ. ಕಬ್ಬಾಳರಾಜ್ ಎಸ್ಐ ಆಗಿದ್ದ ಸಿಸಿಬಿ ತಂಡದ ವಿರುದ್ಧ ಸರಣಿಯಂತೆ ಆರೋಪ ಕೇಳಿಬಂದಿದ್ದು, ಪೊಲೀಸ್ ವಶದಲ್ಲಿದ್ದ ಐಷಾರಾಮಿ ಕಾರುಗಳ ಮಾರಾಟ ಪ್ರಕರಣದಲ್ಲಿ ಈಗಾಗ್ಲೇ ನಾಲ್ವರು ಸಸ್ಪೆಂಡ್ ಆಗಿದ್ದಾರೆ. ಪ್ರಕರಣದಲ್ಲಿ ಡಿಸಿಪಿ ವಿನಯ್ ಗಾಂವ್ಕರ್ ನೀಡಿರುವ ವರದಿ ಆಧರಿಸಿ, ಡಿಜಿಪಿ ತನಿಖೆಯ ಹೊಣೆಯನ್ನು ಸಿಐಡಿಗೆ ನೀಡಿದ್ದಾರೆ.

ಮೂರು ಐಷಾರಾಮಿ ಕಾರುಗಳಲ್ಲಿ ಜಾಗ್ವಾರ್ ಕಾರನ್ನು ಮಾರಾಟ ಮಾಡಿದ್ದು ಸಿಐಡಿಗೆ ಮಂಗಳೂರು ಪೊಲೀಸ್ ಅಧಿಕಾರಿಗಳ ತಂಡ ಎಫ್ಐಆರ್ ಸಹಿತ ವರದಿ ಸಲ್ಲಿಸಿದೆ. ಪಿಎಸ್ಸೈ ಕಬ್ಬಾಳ್ ರಾಜ್, ನಾರ್ಕೋಟಿಕ್ ಇನ್ಸ್ಪೆಕ್ಟರ್ ರಾಮಕೃಷ್ಣ ಮತ್ತು ರಾಜಾ ವಿರುದ್ಧ ವರದಿ ದಾಖಲಾಗಿದ್ದು, ಪೊಲೀಸ್ ಬ್ರೋಕರ್ ದಿವ್ಯದರ್ಶನ್ ವಿರುದ್ಧ ವರದಿ ದಾಖಲಾಗಿದೆ.
Women files complaint on the old CCB police team alleging of stealing money of school fees during a raid at their residence in Mangalore.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
02-07-26 12:10 pm
HK News Staffer
ಮುರಿನ್ ಕಟ್ಟೆ ವಿವಾದ ಹಿನ್ನೆಲೆ ; ಕೋಮು ದ್ವೇಷ ಕದಡು...
02-07-26 12:04 pm
ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಶನ್ ಬಳಿ ಯ...
01-07-26 09:34 pm
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm