ಬ್ರೇಕಿಂಗ್ ನ್ಯೂಸ್
07-03-21 10:44 am Mangaluru correspondent ಕರಾವಳಿ
ಬಳ್ಳಾರಿ: ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಜಿಲ್ಲೆಯ ಹೊಸಪೇಟೆಯಲ್ಲಿ ಗೀತಾ ಹಾಗೂ ಆಕೆಯ ಪುತ್ರನನ್ನು ಬಂಧಿಸಲಾಗಿದೆ.
ಬಂಧಿತ ಮಹಿಳೆ ಕೊಪ್ಪಳ ಮೂಲದ ಉದ್ಯಮಿ ಸುಬ್ಬಾರೆಡ್ಡಿಯನ್ನು ಪರಿಚಯಿಸಿಕೊಂಡಿದ್ದರು. ಸುಬ್ಬಾರೆಡ್ಡಿಯನ್ನು ಪರಿಚಯಿಸಿಕೊಂಡು ಮನೆಗೆ ಕರೆಸಿಕೊಂಡಿದ್ದರು. ಈ ವೇಳೆ, ಚಹಾದಲ್ಲಿ ಮತ್ತು ಬರುವ ಔಷಧ ಬೆರೆಸಿ ಕುಡಿಸಿದ ಬಳಿಕ ತಮ್ಮ ನಗ್ನ ವಿಡಿಯೊ ಮಾಡಿದ್ದರು ಎಂದು ಉದ್ಯಮಿ ಆರೋಪಿಸಿದ್ದಾರೆ.
ಬಳಿಕ, ಆ ವಿಡಿಯೋವನ್ನು ಉದ್ಯಮಿಗೆ ತೋರಿಸಿದ ಗೀತಾ ಸುಬ್ಬಾರೆಡ್ಡಿಯನ್ನು ಬೆದರಿಸಿ ಹಣ ವಸೂಲಿ ಮಾಡಿದ್ದರು ಎಂದು ಹೇಳಲಾಗಿದೆ. ಇದೀಗ, ಮಹಿಳೆಯನ್ನು ಬಂಧಿಸಲಾಗಿದೆ. ಹೊಸಪೇಟೆ ಬಡಾವಣೆ ಠಾಣಾ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.
30 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಗೀತಾ
ಉದ್ಯಮಿ ಸುಬ್ಬಾರೆಡ್ಡಿಗೆ 30 ಲಕ್ಷ ನೀಡುವಂತೆ ಗೀತಾ ಬೇಡಿಕೆ ಇಟ್ಟಿದ್ದರಂತೆ. ಹಾಗಾಗಿ, ಸುಬ್ಬಾರೆಡ್ಡಿ ಆನ್ಲೈನ್ನಲ್ಲಿ 15 ಲಕ್ಷ ವರ್ಗಾಯಿಸಿದ್ದರು. ಈ ನಡುವೆ, ಸುಬ್ಬಾರೆಡ್ಡಿ ಮನೆಯಲ್ಲಿ ಇಲ್ಲದ ವೇಳೆ ಅವರ ನಿವಾಸಕ್ಕೆ ತೆರಳಿ ಗೀತಾ 4 ಬಂಗಾರದ ಬಳೆಗಳನ್ನು ಕದ್ದುಕೊಂಡು ಹೋಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಗೀತಾ ವಿರುದ್ಧ ಸುಬ್ಬಾರೆಡ್ಡಿ ದೂರು ದಾಖಲಿಸಿದ್ದರು. ಬಳಿಕ, ಗೀತಾ ಮನೆಯಲ್ಲಿ ಪೊಲೀಸರು ದಾಳಿ ನಡೆಸಿದಾಗ ಗಾಂಜಾ ಸಹ ಪತ್ತೆಯಾಗಿತ್ತು. ಗೀತಾ ಮನೆಯಲ್ಲಿ 2.7 ಕೆ.ಜಿ ಗಾಂಜಾ ಪತ್ತೆ ಆಗಿತ್ತು. ಇದೀಗ ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಗೀತಾ ಹಾಗೂ ಪ್ರಕರಣದಲ್ಲಿ ಭಾಗಿಯಾಗಿದ್ದ ಆಕೆಯ ಪುತ್ರನನ್ನು ಬಂಧಿಸಲಾಗಿದೆ.
The Bellary police have arrested a woman for blackmailing a man by threatening to send nude photos to his family, friends and employer.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
02-07-26 12:10 pm
HK News Staffer
ಮುರಿನ್ ಕಟ್ಟೆ ವಿವಾದ ಹಿನ್ನೆಲೆ ; ಕೋಮು ದ್ವೇಷ ಕದಡು...
02-07-26 12:04 pm
ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಶನ್ ಬಳಿ ಯ...
01-07-26 09:34 pm
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm