ಬ್ರೇಕಿಂಗ್ ನ್ಯೂಸ್
07-03-21 10:44 am Mangaluru correspondent ಕರಾವಳಿ
ಬಳ್ಳಾರಿ: ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಜಿಲ್ಲೆಯ ಹೊಸಪೇಟೆಯಲ್ಲಿ ಗೀತಾ ಹಾಗೂ ಆಕೆಯ ಪುತ್ರನನ್ನು ಬಂಧಿಸಲಾಗಿದೆ.
ಬಂಧಿತ ಮಹಿಳೆ ಕೊಪ್ಪಳ ಮೂಲದ ಉದ್ಯಮಿ ಸುಬ್ಬಾರೆಡ್ಡಿಯನ್ನು ಪರಿಚಯಿಸಿಕೊಂಡಿದ್ದರು. ಸುಬ್ಬಾರೆಡ್ಡಿಯನ್ನು ಪರಿಚಯಿಸಿಕೊಂಡು ಮನೆಗೆ ಕರೆಸಿಕೊಂಡಿದ್ದರು. ಈ ವೇಳೆ, ಚಹಾದಲ್ಲಿ ಮತ್ತು ಬರುವ ಔಷಧ ಬೆರೆಸಿ ಕುಡಿಸಿದ ಬಳಿಕ ತಮ್ಮ ನಗ್ನ ವಿಡಿಯೊ ಮಾಡಿದ್ದರು ಎಂದು ಉದ್ಯಮಿ ಆರೋಪಿಸಿದ್ದಾರೆ.
ಬಳಿಕ, ಆ ವಿಡಿಯೋವನ್ನು ಉದ್ಯಮಿಗೆ ತೋರಿಸಿದ ಗೀತಾ ಸುಬ್ಬಾರೆಡ್ಡಿಯನ್ನು ಬೆದರಿಸಿ ಹಣ ವಸೂಲಿ ಮಾಡಿದ್ದರು ಎಂದು ಹೇಳಲಾಗಿದೆ. ಇದೀಗ, ಮಹಿಳೆಯನ್ನು ಬಂಧಿಸಲಾಗಿದೆ. ಹೊಸಪೇಟೆ ಬಡಾವಣೆ ಠಾಣಾ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.
30 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಗೀತಾ
ಉದ್ಯಮಿ ಸುಬ್ಬಾರೆಡ್ಡಿಗೆ 30 ಲಕ್ಷ ನೀಡುವಂತೆ ಗೀತಾ ಬೇಡಿಕೆ ಇಟ್ಟಿದ್ದರಂತೆ. ಹಾಗಾಗಿ, ಸುಬ್ಬಾರೆಡ್ಡಿ ಆನ್ಲೈನ್ನಲ್ಲಿ 15 ಲಕ್ಷ ವರ್ಗಾಯಿಸಿದ್ದರು. ಈ ನಡುವೆ, ಸುಬ್ಬಾರೆಡ್ಡಿ ಮನೆಯಲ್ಲಿ ಇಲ್ಲದ ವೇಳೆ ಅವರ ನಿವಾಸಕ್ಕೆ ತೆರಳಿ ಗೀತಾ 4 ಬಂಗಾರದ ಬಳೆಗಳನ್ನು ಕದ್ದುಕೊಂಡು ಹೋಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಗೀತಾ ವಿರುದ್ಧ ಸುಬ್ಬಾರೆಡ್ಡಿ ದೂರು ದಾಖಲಿಸಿದ್ದರು. ಬಳಿಕ, ಗೀತಾ ಮನೆಯಲ್ಲಿ ಪೊಲೀಸರು ದಾಳಿ ನಡೆಸಿದಾಗ ಗಾಂಜಾ ಸಹ ಪತ್ತೆಯಾಗಿತ್ತು. ಗೀತಾ ಮನೆಯಲ್ಲಿ 2.7 ಕೆ.ಜಿ ಗಾಂಜಾ ಪತ್ತೆ ಆಗಿತ್ತು. ಇದೀಗ ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಗೀತಾ ಹಾಗೂ ಪ್ರಕರಣದಲ್ಲಿ ಭಾಗಿಯಾಗಿದ್ದ ಆಕೆಯ ಪುತ್ರನನ್ನು ಬಂಧಿಸಲಾಗಿದೆ.
The Bellary police have arrested a woman for blackmailing a man by threatening to send nude photos to his family, friends and employer.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm