ಬ್ರೇಕಿಂಗ್ ನ್ಯೂಸ್
 
            
                        07-03-21 10:44 am Mangaluru correspondent ಕರಾವಳಿ
 
            ಬಳ್ಳಾರಿ: ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಜಿಲ್ಲೆಯ ಹೊಸಪೇಟೆಯಲ್ಲಿ ಗೀತಾ ಹಾಗೂ ಆಕೆಯ ಪುತ್ರನನ್ನು ಬಂಧಿಸಲಾಗಿದೆ.
ಬಂಧಿತ ಮಹಿಳೆ ಕೊಪ್ಪಳ ಮೂಲದ ಉದ್ಯಮಿ ಸುಬ್ಬಾರೆಡ್ಡಿಯನ್ನು ಪರಿಚಯಿಸಿಕೊಂಡಿದ್ದರು. ಸುಬ್ಬಾರೆಡ್ಡಿಯನ್ನು ಪರಿಚಯಿಸಿಕೊಂಡು ಮನೆಗೆ ಕರೆಸಿಕೊಂಡಿದ್ದರು. ಈ ವೇಳೆ, ಚಹಾದಲ್ಲಿ ಮತ್ತು ಬರುವ ಔಷಧ ಬೆರೆಸಿ ಕುಡಿಸಿದ ಬಳಿಕ ತಮ್ಮ ನಗ್ನ ವಿಡಿಯೊ ಮಾಡಿದ್ದರು ಎಂದು ಉದ್ಯಮಿ ಆರೋಪಿಸಿದ್ದಾರೆ.
ಬಳಿಕ, ಆ ವಿಡಿಯೋವನ್ನು ಉದ್ಯಮಿಗೆ ತೋರಿಸಿದ ಗೀತಾ ಸುಬ್ಬಾರೆಡ್ಡಿಯನ್ನು ಬೆದರಿಸಿ ಹಣ ವಸೂಲಿ ಮಾಡಿದ್ದರು ಎಂದು ಹೇಳಲಾಗಿದೆ. ಇದೀಗ, ಮಹಿಳೆಯನ್ನು ಬಂಧಿಸಲಾಗಿದೆ. ಹೊಸಪೇಟೆ ಬಡಾವಣೆ ಠಾಣಾ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.
30 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಗೀತಾ
ಉದ್ಯಮಿ ಸುಬ್ಬಾರೆಡ್ಡಿಗೆ 30 ಲಕ್ಷ ನೀಡುವಂತೆ ಗೀತಾ ಬೇಡಿಕೆ ಇಟ್ಟಿದ್ದರಂತೆ. ಹಾಗಾಗಿ, ಸುಬ್ಬಾರೆಡ್ಡಿ ಆನ್ಲೈನ್ನಲ್ಲಿ 15 ಲಕ್ಷ ವರ್ಗಾಯಿಸಿದ್ದರು. ಈ ನಡುವೆ, ಸುಬ್ಬಾರೆಡ್ಡಿ ಮನೆಯಲ್ಲಿ ಇಲ್ಲದ ವೇಳೆ ಅವರ ನಿವಾಸಕ್ಕೆ ತೆರಳಿ ಗೀತಾ 4 ಬಂಗಾರದ ಬಳೆಗಳನ್ನು ಕದ್ದುಕೊಂಡು ಹೋಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಗೀತಾ ವಿರುದ್ಧ ಸುಬ್ಬಾರೆಡ್ಡಿ ದೂರು ದಾಖಲಿಸಿದ್ದರು. ಬಳಿಕ, ಗೀತಾ ಮನೆಯಲ್ಲಿ ಪೊಲೀಸರು ದಾಳಿ ನಡೆಸಿದಾಗ ಗಾಂಜಾ ಸಹ ಪತ್ತೆಯಾಗಿತ್ತು. ಗೀತಾ ಮನೆಯಲ್ಲಿ 2.7 ಕೆ.ಜಿ ಗಾಂಜಾ ಪತ್ತೆ ಆಗಿತ್ತು. ಇದೀಗ ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಗೀತಾ ಹಾಗೂ ಪ್ರಕರಣದಲ್ಲಿ ಭಾಗಿಯಾಗಿದ್ದ ಆಕೆಯ ಪುತ್ರನನ್ನು ಬಂಧಿಸಲಾಗಿದೆ.
 
            
            
            The Bellary police have arrested a woman for blackmailing a man by threatening to send nude photos to his family, friends and employer.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 09:23 pm
                        
            
                  
                Mangalore Correspondent    
            
                    
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm