ಬ್ರೇಕಿಂಗ್ ನ್ಯೂಸ್
07-03-21 07:34 pm Mangaluru correspondent ಕರಾವಳಿ
ಪುತ್ತೂರು, ಮಾ.7 : ಸ್ನಾತಕ್ಕೋತ್ತರ ಪದವಿ ವಿದ್ಯಾರ್ಥಿಯೊಬ್ಬ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಕೂಸಪ್ಪ ಗೌಡ ಎಂಬವರ ಪುತ್ರ ಪವನ್(22) ಮೃತ ವಿದ್ಯಾರ್ಥಿ. ತನ್ನ ನೆರೆ ಮನೆಯಲ್ಲಿ ನಡೆಯುತ್ತಿದ್ದ ನೇಮಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಶನಿವಾರ ರಾತ್ರಿ ತೆರಳಿದ್ದ ಪವನ್ ಬೆಳಗ್ಗೆಯಾದರೂ ಹಿಂದಿರುಗಿ ಬಂದಿರಲಿಲ್ಲ.
ಆತನ ಮೊಬೈಲ್ಗೆ ಕರೆ ಮಾಡಿದಾಗ ಅದು ಸ್ವಿಚ್ ಆಫ್ ಆಗಿತ್ತು. ಇದರಿಂದಾಗಿ ಮನೆ ಮಂದಿ ಆತನ ಹುಡುಕಾಟ ನಡೆಸಿದ್ದು ಭಾನುವಾರ ಬೆಳಗ್ಗೆ ಮನೆ ಸಮೀಪದ ಕೆರೆಯಲ್ಲಿ ಆತನ ಚಪ್ಪಲಿ ತೇಲುತ್ತಿರುವುದು ಕಂಡು ಬಂದಿದೆ. ಅನುಮಾನಗೊಂಡು ಕೆರೆಯಲ್ಲಿ ಹುಡುಕಾಟ ನಡೆಸಿದಾದ ಮೃತದೇಹ ಪತ್ತೆಯಾಗಿದೆ.
ಮೃತರು ತಂದೆ, ತಾಯಿ, ಐವರು ಸಹೋದರಿಯರನ್ನು ಅಗಲಿದ್ದಾರೆ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident a youth lost his life after he slipped and fell into a lake at Puttur. The deceased has been identified as Pawan (22).
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm