ಬ್ರೇಕಿಂಗ್ ನ್ಯೂಸ್
07-03-21 07:34 pm Mangaluru correspondent ಕರಾವಳಿ
ಪುತ್ತೂರು, ಮಾ.7 : ಸ್ನಾತಕ್ಕೋತ್ತರ ಪದವಿ ವಿದ್ಯಾರ್ಥಿಯೊಬ್ಬ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಕೂಸಪ್ಪ ಗೌಡ ಎಂಬವರ ಪುತ್ರ ಪವನ್(22) ಮೃತ ವಿದ್ಯಾರ್ಥಿ. ತನ್ನ ನೆರೆ ಮನೆಯಲ್ಲಿ ನಡೆಯುತ್ತಿದ್ದ ನೇಮಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಶನಿವಾರ ರಾತ್ರಿ ತೆರಳಿದ್ದ ಪವನ್ ಬೆಳಗ್ಗೆಯಾದರೂ ಹಿಂದಿರುಗಿ ಬಂದಿರಲಿಲ್ಲ.
ಆತನ ಮೊಬೈಲ್ಗೆ ಕರೆ ಮಾಡಿದಾಗ ಅದು ಸ್ವಿಚ್ ಆಫ್ ಆಗಿತ್ತು. ಇದರಿಂದಾಗಿ ಮನೆ ಮಂದಿ ಆತನ ಹುಡುಕಾಟ ನಡೆಸಿದ್ದು ಭಾನುವಾರ ಬೆಳಗ್ಗೆ ಮನೆ ಸಮೀಪದ ಕೆರೆಯಲ್ಲಿ ಆತನ ಚಪ್ಪಲಿ ತೇಲುತ್ತಿರುವುದು ಕಂಡು ಬಂದಿದೆ. ಅನುಮಾನಗೊಂಡು ಕೆರೆಯಲ್ಲಿ ಹುಡುಕಾಟ ನಡೆಸಿದಾದ ಮೃತದೇಹ ಪತ್ತೆಯಾಗಿದೆ.
ಮೃತರು ತಂದೆ, ತಾಯಿ, ಐವರು ಸಹೋದರಿಯರನ್ನು ಅಗಲಿದ್ದಾರೆ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident a youth lost his life after he slipped and fell into a lake at Puttur. The deceased has been identified as Pawan (22).
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm