ಬ್ರೇಕಿಂಗ್ ನ್ಯೂಸ್
07-03-21 07:34 pm Mangaluru correspondent ಕರಾವಳಿ
ಪುತ್ತೂರು, ಮಾ.7 : ಸ್ನಾತಕ್ಕೋತ್ತರ ಪದವಿ ವಿದ್ಯಾರ್ಥಿಯೊಬ್ಬ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಕೂಸಪ್ಪ ಗೌಡ ಎಂಬವರ ಪುತ್ರ ಪವನ್(22) ಮೃತ ವಿದ್ಯಾರ್ಥಿ. ತನ್ನ ನೆರೆ ಮನೆಯಲ್ಲಿ ನಡೆಯುತ್ತಿದ್ದ ನೇಮಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಶನಿವಾರ ರಾತ್ರಿ ತೆರಳಿದ್ದ ಪವನ್ ಬೆಳಗ್ಗೆಯಾದರೂ ಹಿಂದಿರುಗಿ ಬಂದಿರಲಿಲ್ಲ.
ಆತನ ಮೊಬೈಲ್ಗೆ ಕರೆ ಮಾಡಿದಾಗ ಅದು ಸ್ವಿಚ್ ಆಫ್ ಆಗಿತ್ತು. ಇದರಿಂದಾಗಿ ಮನೆ ಮಂದಿ ಆತನ ಹುಡುಕಾಟ ನಡೆಸಿದ್ದು ಭಾನುವಾರ ಬೆಳಗ್ಗೆ ಮನೆ ಸಮೀಪದ ಕೆರೆಯಲ್ಲಿ ಆತನ ಚಪ್ಪಲಿ ತೇಲುತ್ತಿರುವುದು ಕಂಡು ಬಂದಿದೆ. ಅನುಮಾನಗೊಂಡು ಕೆರೆಯಲ್ಲಿ ಹುಡುಕಾಟ ನಡೆಸಿದಾದ ಮೃತದೇಹ ಪತ್ತೆಯಾಗಿದೆ.
ಮೃತರು ತಂದೆ, ತಾಯಿ, ಐವರು ಸಹೋದರಿಯರನ್ನು ಅಗಲಿದ್ದಾರೆ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident a youth lost his life after he slipped and fell into a lake at Puttur. The deceased has been identified as Pawan (22).
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm