ಬ್ರೇಕಿಂಗ್ ನ್ಯೂಸ್
19-08-20 08:14 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 19: ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯಾರೋ ಕಿಡಿಗೇಡಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಏರ್ಪೋರ್ಟ್ ಮತ್ತು ಸುತ್ತಲ ಆವರಣದಲ್ಲಿ ತೀವ್ರ ತಪಾಸಣೆ ಕೈಗೊಳ್ಳಲಾಗಿದೆ.
ಸಿಐಎಸ್ ಎಫ್ ಸಿಬ್ಬಂದಿ ಸೇರಿ ಸ್ಥಳೀಯ ಪೊಲೀಸರು ಸಂಪೂರ್ಣ ಏರ್ಪೋರ್ಟ್ ಆವರಣದಲ್ಲಿ ತಪಾಸಣೆ ನಡೆಸಿದ್ದಾರೆ. ಯಾವುದೇ ಶಂಕಿತ ವಸ್ತುಗಳು ಪತ್ತೆಯಾಗಿಲ್ಲ ಎಂದು ಬಜ್ಪೆ ಪೊಲೀಸರು ತಿಳಿಸಿದ್ದಾರೆ. ಮಧ್ಯಾಹ್ನದ ಸುಮಾರಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಏರ್ಪೋರ್ಟ್ ಸಿಬಂದಿಯನ್ನು ಪೇಚಿಗೀಡು ಮಾಡಿದ್ದಾರೆ.
ಬೆದರಿಕೆ ಕರೆ ಹಿನ್ನೆಲೆಯಲ್ಲಿ ಬಜಪೆ ಪೊಲೀಸ್ ಠಾಣೆಗೆ ಏರ್ಪೋರ್ಟ್ ಅಧಿಕಾರಿಗಳು ದೂರು ನೀಡಿದ್ದಾರೆ. ತಪಾಸಣೆ ಬಳಿಕ ಯಾವುದೇ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಯಾರೋ ಕಿಡಿಗೇಡಿ ಹುಸಿ ಬೆದರಿಕೆ ಹಾಕಿದ್ದಾರೆಂದು ಪೊಲೀಸರು ಅಭಿಪ್ರಾಯ ಪಟ್ಟಿದ್ದಾರೆ.
ಆರು ತಿಂಗಳ ಹಿಂದೆ ಆದಿತ್ಯ ರಾವ್ ಎಂಬಾತ ಇದೇ ರೀತಿ ಬಾಂಬ್ ಬೆದರಿಕೆ ಹಾಕಿದ್ದ. ಬಳಿಕ ತಪಾಸಣೆ ನಡೆಸಿದಾಗ ಏರ್ಪೋರ್ಟ್ ಆವರಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿತ್ತು. ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ಕೈಗೊಂಡಿದ್ದಾಗಲೇ ಆದಿತ್ಯ ರಾವ್ ಬೆಂಗಳೂರಿಗೆ ತೆರಳಿ ಶರಣಾಗಿದ್ದ. ಆನಂತ್ರ ಏರ್ಪೋರ್ಟ್ ಪರಿಸರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm