ಬ್ರೇಕಿಂಗ್ ನ್ಯೂಸ್
09-03-21 10:43 am Mangalore Correspondent ಕರಾವಳಿ
ಉಳ್ಳಾಲ, ಮಾ.9 : ಇಲ್ಲಿನ ಕುಂಪಲದ ನವ ವಿವಾಹಿತ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಕುಂಪಲ ಬಳಿಯ ಬಾರ್ದೆ ನಿವಾಸಿ ಲವಿತ್ ಕುಮಾರ್ (34)ಸಾವನ್ನಪ್ಪಿದ ಯುವಕ. ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿದ್ದ ಲವಿತ್ ಕುಮಾರ್ ಕಳೆದ ಜನವರಿ 18 ರಂದು ಸವಿತಾರನ್ನು ವಿವಾಹವಾಗಿದ್ದರು. ನಿನ್ನೆ ರಾತ್ರಿ ಲವಿತ್ ಅವರಿಗೆ ತೀವ್ರ ಎದೆ ನೋವು ಕಾಣಿಸಿದ್ದು ಕೂಡಲೇ ತೊಕ್ಕೊಟ್ಟಿನ ನೇತಾಜಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಲವಿತ್ ಕೊನೆಯುಸಿರೆಳೆದಿದ್ದಾರೆ.
ಲವಿತ್ ಅವರ ಅಕಾಲಿಕ ಮರಣದಿಂದಾಗಿ ಆಘಾತಕ್ಕೊಳಗಾಗಿರುವ ತಾಯಿ, ಪತ್ನಿ ,ತಮ್ಮನ ಆಕ್ರಂದನ ಮುಗಿಲು ಮುಟ್ಟಿದೆ. ಇಂದು ಲವಿತ್ ಅವರ ಮೃತದೇಹದ ಅಂತ್ಯ ಸಂಸ್ಕಾರ ನಡೆಯಲಿದೆ.
In a very shocking incident a Newly Married Groom suffered heart attack and dies. The deceased has been identified as Lavith Kumar from Kumpala, Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm