ಬ್ರೇಕಿಂಗ್ ನ್ಯೂಸ್
09-03-21 10:43 am Mangalore Correspondent ಕರಾವಳಿ
ಉಳ್ಳಾಲ, ಮಾ.9 : ಇಲ್ಲಿನ ಕುಂಪಲದ ನವ ವಿವಾಹಿತ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಕುಂಪಲ ಬಳಿಯ ಬಾರ್ದೆ ನಿವಾಸಿ ಲವಿತ್ ಕುಮಾರ್ (34)ಸಾವನ್ನಪ್ಪಿದ ಯುವಕ. ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿದ್ದ ಲವಿತ್ ಕುಮಾರ್ ಕಳೆದ ಜನವರಿ 18 ರಂದು ಸವಿತಾರನ್ನು ವಿವಾಹವಾಗಿದ್ದರು. ನಿನ್ನೆ ರಾತ್ರಿ ಲವಿತ್ ಅವರಿಗೆ ತೀವ್ರ ಎದೆ ನೋವು ಕಾಣಿಸಿದ್ದು ಕೂಡಲೇ ತೊಕ್ಕೊಟ್ಟಿನ ನೇತಾಜಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಲವಿತ್ ಕೊನೆಯುಸಿರೆಳೆದಿದ್ದಾರೆ.
ಲವಿತ್ ಅವರ ಅಕಾಲಿಕ ಮರಣದಿಂದಾಗಿ ಆಘಾತಕ್ಕೊಳಗಾಗಿರುವ ತಾಯಿ, ಪತ್ನಿ ,ತಮ್ಮನ ಆಕ್ರಂದನ ಮುಗಿಲು ಮುಟ್ಟಿದೆ. ಇಂದು ಲವಿತ್ ಅವರ ಮೃತದೇಹದ ಅಂತ್ಯ ಸಂಸ್ಕಾರ ನಡೆಯಲಿದೆ.
In a very shocking incident a Newly Married Groom suffered heart attack and dies. The deceased has been identified as Lavith Kumar from Kumpala, Mangalore.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm