ಬ್ರೇಕಿಂಗ್ ನ್ಯೂಸ್
19-08-20 08:44 pm Headline Karnataka News Network ಕರಾವಳಿ
ಭಟ್ಕಳ, ಆಗಸ್ಟ್ 19: ಸಮುದ್ರದಲ್ಲಿ ಮೀನು ಹಿಡಿಯಲು ಬೀಸಿದ ಬಲೆಗೆ ಬೃಹತ್ ಗಾತ್ರದ ಮೊಸಳೆ ಬಲೆಗೆ ಬಿದ್ದಿರುವ ಅಪರೂಪದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ.
ಈ ಗಾಗಲೇ ಕರಾವಳಿಯಲ್ಲಿ ಮೀನುಗಾರಿಕೆ ಆರಂಭ ವಾಗಿದೆ. ಈ ಹಿನ್ನೆಲೆಯಲ್ಲಿ ಎಂದಿನಂತೆ ಮೀನುಗಾರಿಕೆಗೆ ತೆರಳಿದ್ದ ಭಟ್ಕಳದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರ ರಿಗೆ ಅಚ್ಚರಿ ಕಾದಿತ್ತು.
ಮೀನುಗಾರಿಕಾ ಕೈರಂಪಣಿ ಬಲೆಗೆ ದೈತ್ಯಾಕಾರದ ಮೊಸಳೆಯೊಂದು ಬಿದ್ದ ಅಪರೂಪದ ಘಟನೆಗೆ ಭಟ್ಕಳ ತಾಲೂಕಿನ ಅಳ್ವೆಕೋಡಿ ಸಾಕ್ಷಿಯಾಗಿದೆ.
ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಯಾದ ಕೈರಂಪಣಿ ಮೀನುಗಾರಿಕೆ ಮಾಡುವ ಸಂದರ್ಭ ಹಾಕಿದ ಬಲೆಗೆ ಮೀನುಗಳ ಜೊತೆ ಮೊಸಳೆ ಕೂಡಾ ಸಿಲುಕಿದ್ದು ಮೀನುಗಾರರಲ್ಲಿ ಆಶ್ಚರ್ಯದ ಜೊತೆ ಆತಂಕವು ಮನೆಮಾಡಿತು.
ಕರಾವಳಿ ಭಾಗದಲ್ಲಿ ಸಮುದ್ರದಲ್ಲಿ ಮೊಸಳೆಗಳು ಬಲೆಗೆ ಸಿಕ್ಕಿರುವುದು ಬಹಳ ಅಪರೂಪ.ಈ ಭಾರಿ ಎಲ್ಲೆಡೆ ಮಳೆ ಜೋರಾಗಿದ್ದ ಪರಿಣಾಮ ಹೊಳೆಗಳಲ್ಲಿ ಉಂಟಾದ ನೆರೆಯಿಂದಾಗಿ ಸಮುದ್ರಕ್ಕೆ ಸೇರಿರಬೇಕು ಎಂದು ಹೇಳಲಾಗಿದೆ.
ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಮೊಸಳೆಯನ್ನು ರಕ್ಷಿಸಿ ಹೊಳೆಗೆ ಬಿಟ್ಟಿದ್ದಾರೆ ಎನ್ನಲಾಗಿದೆ.
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm