ಬ್ರೇಕಿಂಗ್ ನ್ಯೂಸ್
09-03-21 02:47 pm Mangalore Correspondent ಕರಾವಳಿ
ಬೆಳ್ತಂಗಡಿ, ಮಾ.9: ಇಲ್ಲಿನ ಧರ್ಮಸ್ಥಳ ಬಳಿಯ ಪಟ್ರಮೆ ಗ್ರಾಮದಲ್ಲಿ ಮರ ಕಡಿಯುತ್ತಿದ್ದಾಗ ಮರ ಬಿದ್ದು ಮೂವರು ಮೃತಪಟ್ಟ ಘಟನೆ ನಡೆದಿದೆ.
ಪಟ್ರಮೆ ಗ್ರಾಮದ ಅನಾರು ಎಂಬಲ್ಲಿ ಲೋಕಯ್ಯ ಗೌಡ ಎಂಬವರಿಗೆ ಸೇರಿದ ಮರವನ್ನು ಕಡಿಯಲಾಗುತ್ತಿತ್ತು. ಈ ವೇಳೆ, ಮರವನ್ನು ಕಡಿಯುತ್ತಿದ್ದಾಗ ಅಲ್ಲಿದ್ದ ಮೂವರು ಮರದಡಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಪಟ್ರಮೆ ನಿವಾಸಿಗಳಾದ ಪ್ರಶಾಂತ್(21), ಸ್ವಸ್ತಿಕ್ (23) ಮತ್ತು ಉಪ್ಪಿನಂಗಡಿ ಮೂಲದ ಗಣೇಶ್ ಎಂದು ತಿಳಿದುಬಂದಿದೆ.



ಮರ ಕಡಿಯುವ ವೇಳೆ ಮರಕ್ಕೆ ಹಗ್ಗ ಕಟ್ಟಿ ಎಳೆಯುತ್ತಿದ್ದಾಗ, ಹಗ್ಗ ತುಂಡಾಗಿ ಮರ ಮೈಮೇಲೆ ಬಿದ್ದಿದೆ ಎನ್ನಲಾಗುತ್ತಿದೆ. ಸುದ್ದಿ ತಿಳಿದ ಕೂಡಲೇ ಧರ್ಮಸ್ಥಳ ಬಳಿಯ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, three youths were killed on the spot after a huge tree fell on them while cutting in Dharmasthala.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm