ಬ್ರೇಕಿಂಗ್ ನ್ಯೂಸ್
09-03-21 02:47 pm Mangalore Correspondent ಕರಾವಳಿ
ಬೆಳ್ತಂಗಡಿ, ಮಾ.9: ಇಲ್ಲಿನ ಧರ್ಮಸ್ಥಳ ಬಳಿಯ ಪಟ್ರಮೆ ಗ್ರಾಮದಲ್ಲಿ ಮರ ಕಡಿಯುತ್ತಿದ್ದಾಗ ಮರ ಬಿದ್ದು ಮೂವರು ಮೃತಪಟ್ಟ ಘಟನೆ ನಡೆದಿದೆ.
ಪಟ್ರಮೆ ಗ್ರಾಮದ ಅನಾರು ಎಂಬಲ್ಲಿ ಲೋಕಯ್ಯ ಗೌಡ ಎಂಬವರಿಗೆ ಸೇರಿದ ಮರವನ್ನು ಕಡಿಯಲಾಗುತ್ತಿತ್ತು. ಈ ವೇಳೆ, ಮರವನ್ನು ಕಡಿಯುತ್ತಿದ್ದಾಗ ಅಲ್ಲಿದ್ದ ಮೂವರು ಮರದಡಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಪಟ್ರಮೆ ನಿವಾಸಿಗಳಾದ ಪ್ರಶಾಂತ್(21), ಸ್ವಸ್ತಿಕ್ (23) ಮತ್ತು ಉಪ್ಪಿನಂಗಡಿ ಮೂಲದ ಗಣೇಶ್ ಎಂದು ತಿಳಿದುಬಂದಿದೆ.



ಮರ ಕಡಿಯುವ ವೇಳೆ ಮರಕ್ಕೆ ಹಗ್ಗ ಕಟ್ಟಿ ಎಳೆಯುತ್ತಿದ್ದಾಗ, ಹಗ್ಗ ತುಂಡಾಗಿ ಮರ ಮೈಮೇಲೆ ಬಿದ್ದಿದೆ ಎನ್ನಲಾಗುತ್ತಿದೆ. ಸುದ್ದಿ ತಿಳಿದ ಕೂಡಲೇ ಧರ್ಮಸ್ಥಳ ಬಳಿಯ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, three youths were killed on the spot after a huge tree fell on them while cutting in Dharmasthala.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm