ಬ್ರೇಕಿಂಗ್ ನ್ಯೂಸ್
09-03-21 02:47 pm Mangalore Correspondent ಕರಾವಳಿ
ಬೆಳ್ತಂಗಡಿ, ಮಾ.9: ಇಲ್ಲಿನ ಧರ್ಮಸ್ಥಳ ಬಳಿಯ ಪಟ್ರಮೆ ಗ್ರಾಮದಲ್ಲಿ ಮರ ಕಡಿಯುತ್ತಿದ್ದಾಗ ಮರ ಬಿದ್ದು ಮೂವರು ಮೃತಪಟ್ಟ ಘಟನೆ ನಡೆದಿದೆ.
ಪಟ್ರಮೆ ಗ್ರಾಮದ ಅನಾರು ಎಂಬಲ್ಲಿ ಲೋಕಯ್ಯ ಗೌಡ ಎಂಬವರಿಗೆ ಸೇರಿದ ಮರವನ್ನು ಕಡಿಯಲಾಗುತ್ತಿತ್ತು. ಈ ವೇಳೆ, ಮರವನ್ನು ಕಡಿಯುತ್ತಿದ್ದಾಗ ಅಲ್ಲಿದ್ದ ಮೂವರು ಮರದಡಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಪಟ್ರಮೆ ನಿವಾಸಿಗಳಾದ ಪ್ರಶಾಂತ್(21), ಸ್ವಸ್ತಿಕ್ (23) ಮತ್ತು ಉಪ್ಪಿನಂಗಡಿ ಮೂಲದ ಗಣೇಶ್ ಎಂದು ತಿಳಿದುಬಂದಿದೆ.
ಮರ ಕಡಿಯುವ ವೇಳೆ ಮರಕ್ಕೆ ಹಗ್ಗ ಕಟ್ಟಿ ಎಳೆಯುತ್ತಿದ್ದಾಗ, ಹಗ್ಗ ತುಂಡಾಗಿ ಮರ ಮೈಮೇಲೆ ಬಿದ್ದಿದೆ ಎನ್ನಲಾಗುತ್ತಿದೆ. ಸುದ್ದಿ ತಿಳಿದ ಕೂಡಲೇ ಧರ್ಮಸ್ಥಳ ಬಳಿಯ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, three youths were killed on the spot after a huge tree fell on them while cutting in Dharmasthala.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm