ಬ್ರೇಕಿಂಗ್ ನ್ಯೂಸ್
09-03-21 02:47 pm Mangalore Correspondent ಕರಾವಳಿ
ಬೆಳ್ತಂಗಡಿ, ಮಾ.9: ಇಲ್ಲಿನ ಧರ್ಮಸ್ಥಳ ಬಳಿಯ ಪಟ್ರಮೆ ಗ್ರಾಮದಲ್ಲಿ ಮರ ಕಡಿಯುತ್ತಿದ್ದಾಗ ಮರ ಬಿದ್ದು ಮೂವರು ಮೃತಪಟ್ಟ ಘಟನೆ ನಡೆದಿದೆ.
ಪಟ್ರಮೆ ಗ್ರಾಮದ ಅನಾರು ಎಂಬಲ್ಲಿ ಲೋಕಯ್ಯ ಗೌಡ ಎಂಬವರಿಗೆ ಸೇರಿದ ಮರವನ್ನು ಕಡಿಯಲಾಗುತ್ತಿತ್ತು. ಈ ವೇಳೆ, ಮರವನ್ನು ಕಡಿಯುತ್ತಿದ್ದಾಗ ಅಲ್ಲಿದ್ದ ಮೂವರು ಮರದಡಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಪಟ್ರಮೆ ನಿವಾಸಿಗಳಾದ ಪ್ರಶಾಂತ್(21), ಸ್ವಸ್ತಿಕ್ (23) ಮತ್ತು ಉಪ್ಪಿನಂಗಡಿ ಮೂಲದ ಗಣೇಶ್ ಎಂದು ತಿಳಿದುಬಂದಿದೆ.



ಮರ ಕಡಿಯುವ ವೇಳೆ ಮರಕ್ಕೆ ಹಗ್ಗ ಕಟ್ಟಿ ಎಳೆಯುತ್ತಿದ್ದಾಗ, ಹಗ್ಗ ತುಂಡಾಗಿ ಮರ ಮೈಮೇಲೆ ಬಿದ್ದಿದೆ ಎನ್ನಲಾಗುತ್ತಿದೆ. ಸುದ್ದಿ ತಿಳಿದ ಕೂಡಲೇ ಧರ್ಮಸ್ಥಳ ಬಳಿಯ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, three youths were killed on the spot after a huge tree fell on them while cutting in Dharmasthala.
09-02-26 12:29 pm
HK News Desk
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm