ಬ್ರೇಕಿಂಗ್ ನ್ಯೂಸ್
10-03-21 10:50 am Mangalore Correspondent ಕರಾವಳಿ
ಸುಳ್ಯ, ಮಾ.10 : ಕೇರೆ ಹಾವನ್ನು ಅಟ್ಟಿಸಿಕೊಂಡು ಬಂದ ಬೃಹತ್ ಕಾಳಿಂಗ ಸರ್ಪವೊಂದು ಆಕಸ್ಮಿಕವಾಗಿ ಬಲೆಯಲ್ಲಿ ಸಿಲುಕಿದ ಘಟನೆ ಸುಳ್ಯ ಸಮೀಪದ ಮರ್ಕಂಜದಲ್ಲಿ ನಡೆದಿದೆ.
ಮರ್ಕಂಜದ ಆಕಿರೆಕಾಡು ಎಂಬಲ್ಲಿ ಸ್ಥಳೀಯರೊಬ್ಬರು ಬಾಳೆಗೊನೆಯ ರಕ್ಷಣೆಗಾಗಿ ಮೀನು ಹಿಡಿಯುವ ಬಲೆಯನ್ನು ಅಳವಡಿಸಿದ್ದರು. ಈ ವೇಳೆ ಜೀವ ರಕ್ಷಣೆಯೊಂದಿಗೆ ಓಡುತ್ತಿದ್ದ ಕೇರೆ ಹಾವು ಮತ್ತು ಬೆನ್ನಟ್ಟಿ ಬಂದ ಕಾಳಿಂಗ ಸರ್ಪ ಎರಡೂ ಒಂದೇ ಬಲೆಯಲ್ಲಿ ಸಿಕ್ಕಿ ಬಿದ್ದಿದ್ದವು.
ತಕ್ಷಣ ಸ್ಥಳೀಯರು ಈ ಕುರಿತಂತೆ ಅರಂತೋಡು ಗ್ರಾಪಂ ಸದಸ್ಯ ಹಾಗೂ ಉರಗ ತಜ್ಞ ಶಿವಾನಂದ ಕುಕ್ಕುಂಬಳ ಎಂಬವರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅವರು, ಬಲೆಯನ್ನು ಕತ್ತರಿಸಿ ಎರಡು ಹಾವುಗಳನ್ನು ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ. ಕಾಳಿಂಗ ಸರ್ಪ ಸುಮಾರು 12 ಅಡಿ ಉದ್ದವಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
A huge 12 feet King Cobra Snake was caught in the net while Fishing in Sullia, Dakshina Kannada.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm